Sunday, August 2, 2026
Sunday, August 2, 2026

ಯುದ್ಧಗಳಲ್ಲಿ ಭಾಗವಿಹಿಸಿದ್ದ ಹಿರಿಯ ರಾಮಚಂದ್ರ ತೆಲಗಿ ಅವರಿಗೆ ಸನ್ಮಾನ

Date:

ಹಲವಾರು ಯುದ್ಧ ಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ನಮ್ಮ ಭಾರತ ದೇಶದ ಕೀರ್ತಿಯನ್ನು ಹೆಚ್ಚಿಸಿದ ಹೋರಾಟಗಾರರು.
ಇನ್ನೊಬ್ಬ ಅತಿಥಿ ಧೀರೇಂದ್ರ ಕುಮಾರ ಚೀಫ್ ಮೆನೇಜರ್ ಕೆನರಾ ಬ್ಯಾಂಕ ದುರ್ಗಿಗುಡಿ ಶಾಖೆ ಶಿವಮೊಗ್ಗ. ಇವರು ನಿವೃತ್ತ ಯೋಧರು ಇವರಿಗೆ ಸನ್ಮಾನ . ರೋಟರಿ ಅಧ್ಯಕ್ಷ ಬಸವರಾಜ ಅರ್ ರವರಿಂದ ಕಾರ್ಯಕ್ರಮ ಪ್ರಸ್ತಾವನೆ ಮಾಡಿದರು. ಕಾರ್ಯದರ್ಶಿ ಶಿವಕುಮಾರರವರು ಸ್ವಾಗತಿಸಿದರು
ರವೀಂದ್ರ ನಾಥ ಐತಾಳ, ನಾಗರಾಜ ಎಸ್.ಅರ್, ಜಗದೀಶ ಸರ್ಜ ಹಾಗೂ ಎಲ್ಲಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಖಜಾಂಜಿ ಶ್ರೀಧರ ವಂದನಾರ್ಪಣೆ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...