Sunday, August 2, 2026
Sunday, August 2, 2026

S.N. Channabasappa ರಾಷ್ಟ್ರಗೀತೆ,ರಾಷ್ಡ್ರಧ್ವಜ,& ರಾಷ್ಟ್ರಪ್ರೇಮ‌ ರೂಢಿಸಿ ಅವುಗಳನ್ನ ಗೌರವಿಸುವ ಭಾವನೆಯನ್ನ ನಾವು ಬೆಳೆಸಿಕೊಳ್ಳಬೇಕು- ಎಸ್.ಎನ್.ಚನ್ನಬಸಪ್ಪ

Date:

S.N. Channabasappa ರಾಷ್ಟ್ರಗೀತೆ, ರಾಷ್ಟ್ರಧ್ವಜ, ರಾಷ್ಟ್ರ ಪ್ರೇಮವನ್ನು ಪ್ರೀತಿಸುವ, ಗೌರವಿಸುವ ಹಾಗೂ ಆಧರಿಸುವುದನ್ನು ಪ್ರತಿಯೊಬ್ಬ ಪ್ರಜೆಯು ಬೆಳೆಸಿಕೊಳ್ಳಬೇಕು ಎಂದು ಶಿವಮೊಗ್ಗ ಶಾಸಕರಾದ ಶ್ರೀಯುತ ಹೆಚ್.ಎಸ್.ಚನ್ನಬಸಪ್ಪನವರು ಹಿರಿಯ ಸ್ವಾತಂತ್ರ್ಯ ಹೋರಾಟಗರರಾದ ಗಾಂದಿ ಬಸಪ್ಪನವರ ವಂದೇ ಮಾತರಂ ನಿಲಯದ ಮಹಡಿಯ ಮೇಲೆ 79ನೇ ಸ್ವತಂತ್ರ ದಿನಚಾರಣೆಯ ಧ್ವಜರೋಹಣ ಮಾಡುತ್ತಾ ನುಡಿದರು.

ಮುಂದುವರೆದು ಶ್ರೀಯುತರು ಈ ಕುಟುಂಬ ಎರಡು ರಾಷ್ಟ್ರೀಯ ಹಬ್ಬಗಳಾದ ಗಾಂಧಿ ಜಯಂತಿ ಹಾಗೂ ಸ್ವಾತಂತ್ರ್ಯ ದಿನಚಾರಣೆಯನ್ನು ಅರ್ಥಪೂರ್ಣವಾಗಿ 79 ವರ್ಷದಿಂದ ಆಚರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಹಾಗೂ ಅನುಕರಣೀಯ ಎಂದು ನುಡಿದರು.

ಮುಖ್ಯ ಅಥಿತಿಯಾಗಿ ಆಗಮಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಯುತ ಸಿ.ಎಸ್.ಚಂದ್ರಬೂಪಾಲ್‌ರವರು ಗಾಂಧಿ ಬಸಪ್ಪನವರ ಈ ಮನೆಯಲ್ಲಿ ಬಾಳಿ ಬದುಕಿದವರು, ಕುಟುಂಬದವರು ಅವರ ಆದರ್ಶಗಳನ್ನು ಮೈಗೂಡಿಕೊಂಡಿ ಸಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ನುಡಿದರು.

S.N. Channabasappa ಅಶೋಕ್ ಗಾಂಧಿ ಬಸಪ್ಪನವರಿಂದ ಸ್ವಾಗತ, ವಾಸುದೇವರವರಿಂದ ಅಧ್ಯಕ್ಷರ ನುಡಿ, ಸತೀಶ್‌ರವರಿಂದ ವಂದನಾರ್ಪಣೆ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಸಹಿಯನ್ನು ಹಂಚಿ ಸಂಭ್ರಮಿಸಲಾಯಿತು. ನಂತರ ಬಡಾವಣೆಯ ಜನರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...