Thursday, June 18, 2026
Thursday, June 18, 2026

Shivamogga Rangayana ರಂಗಾಯಣ ರೆಪರ್ಟರಿಗೆ ಕಲಾವಿದರ/ ತಂತ್ರಜ್ಞರ ಆಯ್ಕೆ ಪಟ್ಟಿ ಪ್ರಕಟ

Date:

Shivamogga Rangayana ಶಿವಮೊಗ್ಗ ರಂಗಾಯಣವು ಮುಂದಿನ ಒಂದು ವರ್ಷದ ಅವಧಿಗೆ ರೆಪರ್ಟರಿಗೆ ಕಲಾವಿದರ/ತಂತ್ರಜ್ಞರ ಆಯ್ಕೆಯನ್ನು ಪೂರ್ಣಗೊಳಿಸಿ ಪಟ್ಟಿ ಪ್ರಕಟಿಸಿದೆ
ಬೆಳಕು/ಧ್ವನಿ ತಂತ್ರಜ್ಞರಾಗಿ ಶಿವಮೊಗ್ಗದ ಶಂಕರ್ ಕೆ., ರಂಗಸಜ್ಜಿಕೆ/ವಸ್ತ್ರ ತಂತ್ರಜ್ಞರಾಗಿ ಮೈಸೂರಿನ ಮಧುಸೂಧನ್ ಬಿ.ಆರ್., ಕಲಾವಿದರಾಗಿ ಶಿವಮೊಗ್ಗದ ಸೈಯದ್ ಆಲಿ, ದರ್ಶನ್ ಎಸ್., ಪ್ರಮೋದ್ ಆರ್. ನಾಡಿಗ್, ರಾಯಚೂರಿನ ಭೀಮೇಶ್, ಧಾರವಾಡದ ಪೂಜಾ ಗಜಾಕೋಶ, ದಕ್ಷಿಣ ಕನ್ನಡದ ಅಭಿಷೇಕ್ ವಿ.ಎಲ್., ಕಲ್ಬುರ್ಗಿಯ ಶ್ರೀಕಾಂತ್, ವಿಜಯಪುರದ ಬಸವರಾಜ್ ನಾ ಹುಲ್ಲಳ್ಳಿ, Shivamogga Rangayana ಕೊಪ್ಪಳದ ಸುಮಿತ್ರ, ಮಲ್ಲಿಕಾ ಜೋಗಿ, ಪೂಜಾ, ಹಾಗೂ ಚಿತ್ರದುರ್ಗದ ಧನುಷ್ ಎಸ್. ಆಯ್ಕೆಯಾಗಿದ್ದಾರೆ ಎಂದು ರಂಗಾಯಣದ ಆಡಳಿತಾಧಿಕಾರಿ ಡಾ. ಶೈಲಜಾ ಎ.ಸಿ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...