Thursday, March 19, 2026
Thursday, March 19, 2026

S.N.Chennabasappa 2022 ರಲ್ಲಿ ಘೋಷಿಸಲಾದ ದೇವಾಲಯ ಅನುದಾನದಲ್ಲಿ 50% ಮಾತ್ರ ಮಂಜೂರು, ಮಿಕ್ಕ ಬಾಕಿ ಮೊತ್ತಕ್ಕೆ ಹಣವಿಲ್ಲ ಎಂಬ ಉತ್ತರ- ಎಸ್.ಎನ್.ಚನ್ನಬಸಪ್ಪ

Date:

S.N.Chennabasappa 2022ರಲ್ಲಿ ದೇವಾಲಯಗಳಿಗೆ ಘೋಷಿಸಲಾದ ರೂ. 5 ಕೋಟಿ ಅನುದಾನದಲ್ಲಿ ಕೇವಲ 50% ಮಾತ್ರ ಬಿಡುಗಡೆಗೊಂಡಿದೆ. ಬದಲಾದ ಸರ್ಕಾರದ ಅವಧಿಯಲ್ಲಿ ಉಳಿದಿರುವ ಅನುದಾನದ ಬಗ್ಗೆ ಈಗ ಮನವಿ ಸಲ್ಲಿಸಿದರೆ “ಹಣವಿಲ್ಲ” ಎಂಬ ಉತ್ತರ ದೊರೆಯುತ್ತಿದೆ. ಇದು ಭಕ್ತರ ಧಾರ್ಮಿಕ ಭಾವನೆಗಳನ್ನು ನಿರ್ಲಕ್ಷಿಸುವಂತಿದೆ.

ಮುಜರಾಯಿ ಸಚಿವರು “ಮುಖ್ಯಮಂತ್ರಿಗಳ ಬಳಿ ಕೇಳಿ” ಎಂಬ ಅಸಹಾಯಕ ಉತ್ತರ ನೀಡಿರುವುದು ಆಡಳಿತದ ಅಸಮರ್ಥತೆಯನ್ನು ಸ್ಪಷ್ಟಪಡಿಸುತ್ತದೆ. ಸರ್ಕಾರ ಬದಲಾದರೂ ದೇವಾಲಯಗಳು ಹಾಗೂ ಧಾರ್ಮಿಕ ಕಾರ್ಯಗಳಿಗೆ ನೀಡುವ ಬದ್ಧತೆ ಬದಲಾಗಬಾರದು.

S.N.Chennabasappa ದೇಗುಲಗಳು ಕೇವಲ ಪೂಜಾ ಸ್ಥಳಗಳಷ್ಟೇ ಅಲ್ಲ, ಸಮಾಜದ ಧಾರ್ಮಿಕ-ಸಾಂಸ್ಕೃತಿಕ ಪರಂಪರೆಯನ್ನು ಕಾಪಾಡುವ ಕೇಂದ್ರಗಳಾಗಿವೆ. ಇವುಗಳಿಗೆ ಘೋಷಿಸಲಾದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಸರ್ಕಾರಕ್ಕೆ ಸದನದಲ್ಲಿ ಪ್ರಸ್ತಾಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...