Monday, February 2, 2026
Monday, February 2, 2026

S.N.Chennabasappa 2022 ರಲ್ಲಿ ಘೋಷಿಸಲಾದ ದೇವಾಲಯ ಅನುದಾನದಲ್ಲಿ 50% ಮಾತ್ರ ಮಂಜೂರು, ಮಿಕ್ಕ ಬಾಕಿ ಮೊತ್ತಕ್ಕೆ ಹಣವಿಲ್ಲ ಎಂಬ ಉತ್ತರ- ಎಸ್.ಎನ್.ಚನ್ನಬಸಪ್ಪ

Date:

S.N.Chennabasappa 2022ರಲ್ಲಿ ದೇವಾಲಯಗಳಿಗೆ ಘೋಷಿಸಲಾದ ರೂ. 5 ಕೋಟಿ ಅನುದಾನದಲ್ಲಿ ಕೇವಲ 50% ಮಾತ್ರ ಬಿಡುಗಡೆಗೊಂಡಿದೆ. ಬದಲಾದ ಸರ್ಕಾರದ ಅವಧಿಯಲ್ಲಿ ಉಳಿದಿರುವ ಅನುದಾನದ ಬಗ್ಗೆ ಈಗ ಮನವಿ ಸಲ್ಲಿಸಿದರೆ “ಹಣವಿಲ್ಲ” ಎಂಬ ಉತ್ತರ ದೊರೆಯುತ್ತಿದೆ. ಇದು ಭಕ್ತರ ಧಾರ್ಮಿಕ ಭಾವನೆಗಳನ್ನು ನಿರ್ಲಕ್ಷಿಸುವಂತಿದೆ.

ಮುಜರಾಯಿ ಸಚಿವರು “ಮುಖ್ಯಮಂತ್ರಿಗಳ ಬಳಿ ಕೇಳಿ” ಎಂಬ ಅಸಹಾಯಕ ಉತ್ತರ ನೀಡಿರುವುದು ಆಡಳಿತದ ಅಸಮರ್ಥತೆಯನ್ನು ಸ್ಪಷ್ಟಪಡಿಸುತ್ತದೆ. ಸರ್ಕಾರ ಬದಲಾದರೂ ದೇವಾಲಯಗಳು ಹಾಗೂ ಧಾರ್ಮಿಕ ಕಾರ್ಯಗಳಿಗೆ ನೀಡುವ ಬದ್ಧತೆ ಬದಲಾಗಬಾರದು.

S.N.Chennabasappa ದೇಗುಲಗಳು ಕೇವಲ ಪೂಜಾ ಸ್ಥಳಗಳಷ್ಟೇ ಅಲ್ಲ, ಸಮಾಜದ ಧಾರ್ಮಿಕ-ಸಾಂಸ್ಕೃತಿಕ ಪರಂಪರೆಯನ್ನು ಕಾಪಾಡುವ ಕೇಂದ್ರಗಳಾಗಿವೆ. ಇವುಗಳಿಗೆ ಘೋಷಿಸಲಾದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಸರ್ಕಾರಕ್ಕೆ ಸದನದಲ್ಲಿ ಪ್ರಸ್ತಾಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...