Sunday, May 3, 2026
Sunday, May 3, 2026

All India Veerashaiva Lingayat Mahasabha ಶಿವಮೊಗ್ಗದಲ್ಲಿ ಬಿಲ್ವಪತ್ರೆ ಅಭಿಯಾನ

Date:

All India Veerashaiva Lingayat Mahasabha ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕ ಶಿವಮೊಗ್ಗ ತಾಲೂಕು ವತಿಯಿಂದ ಬಿಲ್ವ ಪತ್ರೆ ಅಭಿಯಾನ ಅಂಗವಾಗಿ ಬಿಲ್ವ ಪತ್ರೆ ಸಸಿಯನ್ನು ಶಿವಮೊಗ್ಗದ ಸಮಾಜದ ವಿವಿಧ ಧಾರ್ಮಿಕ ಸ್ಥಳಗಳಲಿ ಹಮ್ಮಿಕೊಳಲಾಯಿತ್ತು. ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷರು ಮಾತನಾಡಿ ಬಿಲ್ವ ಪತ್ರೆಯ ಧಾರ್ಮಿಕ ಮತ್ತು ವೈಜ್ಞಾನಿಕ ಮಹತ್ವದ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷರಾದ ಶ್ರೀ ಎಸ್ ಎಸ್ ಜ್ಯೋತಿ ಪ್ರಕಾಶ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಳ್ಳೇಕೆರೆ ಸಂತೋಷ್ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ ಸ್ವಾಮಿ ಯುವ ಘಟಕದ ಅಧ್ಯಕ್ಷ ನವೀನ್ ವಾರದ್ ಪ್ರಧಾನ ಕಾರ್ಯದರ್ಶಿ ತೇಜು ಕುಮಾರ್ ನೋಳಂಬ ಸಮಾಜದ ಈಶ್ವರ್ ಎಣ್ಣೇರ್ ಕುಬೇರಪ್ಪ ಮತ್ತು ಮಹಾಸಾಭಾದ ಪ್ರಮುಖರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...