Sunday, August 2, 2026
Sunday, August 2, 2026

All India Veerashaiva Lingayat Mahasabha ಶಿವಮೊಗ್ಗದಲ್ಲಿ ಬಿಲ್ವಪತ್ರೆ ಅಭಿಯಾನ

Date:

All India Veerashaiva Lingayat Mahasabha ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕ ಶಿವಮೊಗ್ಗ ತಾಲೂಕು ವತಿಯಿಂದ ಬಿಲ್ವ ಪತ್ರೆ ಅಭಿಯಾನ ಅಂಗವಾಗಿ ಬಿಲ್ವ ಪತ್ರೆ ಸಸಿಯನ್ನು ಶಿವಮೊಗ್ಗದ ಸಮಾಜದ ವಿವಿಧ ಧಾರ್ಮಿಕ ಸ್ಥಳಗಳಲಿ ಹಮ್ಮಿಕೊಳಲಾಯಿತ್ತು. ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷರು ಮಾತನಾಡಿ ಬಿಲ್ವ ಪತ್ರೆಯ ಧಾರ್ಮಿಕ ಮತ್ತು ವೈಜ್ಞಾನಿಕ ಮಹತ್ವದ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷರಾದ ಶ್ರೀ ಎಸ್ ಎಸ್ ಜ್ಯೋತಿ ಪ್ರಕಾಶ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಳ್ಳೇಕೆರೆ ಸಂತೋಷ್ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ ಸ್ವಾಮಿ ಯುವ ಘಟಕದ ಅಧ್ಯಕ್ಷ ನವೀನ್ ವಾರದ್ ಪ್ರಧಾನ ಕಾರ್ಯದರ್ಶಿ ತೇಜು ಕುಮಾರ್ ನೋಳಂಬ ಸಮಾಜದ ಈಶ್ವರ್ ಎಣ್ಣೇರ್ ಕುಬೇರಪ್ಪ ಮತ್ತು ಮಹಾಸಾಭಾದ ಪ್ರಮುಖರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...