Wednesday, September 16, 2026
Wednesday, September 16, 2026

Food and Civil Supplies Department ರಾಜ್ಯದಲ್ಲಿ ಬಯೋಮೆಟ್ರಿಕ್ ಆಧರಿತ ಪಡಿತರ ವಿತರಣೆ ಕಡ್ಡಾಯ- ಸಚಿವ.ಕೆ.ಎಚ್.ಮುನಿಯಪ್ಪ

Date:

Food and Civil Supplies Department ಪಡಿತರ ವಿತರಣೆಯಲ್ಲಿ ಅವ್ಯವಹಾರಗಳನ್ನು ತಪ್ಪಿಸುವ ಉದ್ದೇಶದಿಂದ ಬಯೋಮೆಟ್ರಿಕ್‌ ಆಧಾರಿತ ಪಡಿತರ ವಿತರಣೆಯನ್ನು ಕಡ್ಡಾಯಗೊಳಿಸಲಾಗಿದೆ. ಎಂದು ರಾಜ್ಯ ಆಹಾರ ಮತ್ಯು ನಾಗರೀಕ ಸರಬರಾಜು ಇಲಾಖೆ ಮಂತ್ರಿ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

Food and Civil Supplies Department ವಯಸ್ಸಾದವರಿಗೆ ಬಯೋಮೆಟ್ರಿಕ್‌ ನೀಡಲು ತೊಂದರೆ ಉಂಟಾದಲ್ಲಿ ಐರೀಸ್‌ ಸ್ಕ್ಯಾನರ್‌ (ಕಣ್ಣಿನ ಮೂಲಕ ದೃಢೀಕರಣ) ಮಾಡಬಹುದಾಗಿದೆ. ಬಯೋಮೆಟ್ರಿಕ್‌ ಹಾಗೂ ಐರೀಸ್‌ ಎರಡರಲ್ಲಿಯೂ ಪಡಿತರ ಪಡೆಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ವಿನಾಯಿತಿ ನೀಡಿ ಪಡಿತರವನ್ನು ವಿತರಿಸಲಾಗುತ್ತಿದೆ ಎಂದು ಆಹಾರ ಸಚಿವರಾದ ಕೆ.ಎಚ್‌.ಮುನಿಯಪ್ಪ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...