Sunday, August 2, 2026
Sunday, August 2, 2026

Food and Civil Supplies Department ರಾಜ್ಯದಲ್ಲಿ ಬಯೋಮೆಟ್ರಿಕ್ ಆಧರಿತ ಪಡಿತರ ವಿತರಣೆ ಕಡ್ಡಾಯ- ಸಚಿವ.ಕೆ.ಎಚ್.ಮುನಿಯಪ್ಪ

Date:

Food and Civil Supplies Department ಪಡಿತರ ವಿತರಣೆಯಲ್ಲಿ ಅವ್ಯವಹಾರಗಳನ್ನು ತಪ್ಪಿಸುವ ಉದ್ದೇಶದಿಂದ ಬಯೋಮೆಟ್ರಿಕ್‌ ಆಧಾರಿತ ಪಡಿತರ ವಿತರಣೆಯನ್ನು ಕಡ್ಡಾಯಗೊಳಿಸಲಾಗಿದೆ. ಎಂದು ರಾಜ್ಯ ಆಹಾರ ಮತ್ಯು ನಾಗರೀಕ ಸರಬರಾಜು ಇಲಾಖೆ ಮಂತ್ರಿ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

Food and Civil Supplies Department ವಯಸ್ಸಾದವರಿಗೆ ಬಯೋಮೆಟ್ರಿಕ್‌ ನೀಡಲು ತೊಂದರೆ ಉಂಟಾದಲ್ಲಿ ಐರೀಸ್‌ ಸ್ಕ್ಯಾನರ್‌ (ಕಣ್ಣಿನ ಮೂಲಕ ದೃಢೀಕರಣ) ಮಾಡಬಹುದಾಗಿದೆ. ಬಯೋಮೆಟ್ರಿಕ್‌ ಹಾಗೂ ಐರೀಸ್‌ ಎರಡರಲ್ಲಿಯೂ ಪಡಿತರ ಪಡೆಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ವಿನಾಯಿತಿ ನೀಡಿ ಪಡಿತರವನ್ನು ವಿತರಿಸಲಾಗುತ್ತಿದೆ ಎಂದು ಆಹಾರ ಸಚಿವರಾದ ಕೆ.ಎಚ್‌.ಮುನಿಯಪ್ಪ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...