Monday, February 2, 2026
Monday, February 2, 2026

S.N. Channabasappa ಆಶ್ರಯ ಮನೆ ನಿರ್ಮಾಣ ಕಾರ್ಯ ತುರ್ತಾಗಿ ಪೂರ್ಣಗೊಳಿಸಿ- ಎಸ್.ಎನ್.ಚನ್ನಬಸಪ್ಪ

Date:

S.N. Channabasappa ವಿಧಾನಸಭೆಯ ಅಧಿವೇಶನದ ಸಂದರ್ಭದಲ್ಲಿ, ಇಂದು ಮಾನ್ಯ ವಸತಿ ಸಚಿವರಾದ ಶ್ರೀ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾಗಿ, ಶಿವಮೊಗ್ಗ ನಗರದಲ್ಲಿ ಆಶ್ರಯ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯವನ್ನು ತುರ್ತಾಗಿ ಪೂರ್ಣಗೊಳಿಸಲು ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಮನವಿಯನ್ನು ಸಲ್ಲಿಸಿದರು.

S.N. Channabasappa ಭೇಟಿಯ ಸಂದರ್ಭದಲ್ಲಿ, ಗೋಪ ಶೆಟ್ಟಿಕೊಪ್ಪ ಮತ್ತು ಗೋವಿಂದಪುರ ಪ್ರದೇಶಗಳಲ್ಲಿ ನಿರ್ಮಾಣ ಹಂತದಲ್ಲಿರುವ AHP ಘಟಕದ ಮನೆಗಳ ಪ್ರಗತಿ ಹಾಗೂ ಗುಣಮಟ್ಟದ ಪರಿಶೀಲನೆಗಾಗಿ, ರಾಜೀವ್ ಗಾಂಧಿ ವಸತಿ ನಿಗಮದ ಪ್ರಧಾನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಪರಶುರಾಮ ಅವರು 26.08.2025 ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಯೋಜನೆಯ ಪ್ರಗತಿಯನ್ನು ತ್ವರಿತಗೊಳಿಸಲು, ಬಾಕಿ ಉಳಿದ ಮನೆಗಳ ಶೀಘ್ರ ಹಸ್ತಾಂತರಕ್ಕೆ ಮತ್ತು ಫಲಾನುಭವಿಗಳ ವಸತಿ ಕನಸನ್ನು ನನಸಾಗಿಸಲು ಮಹತ್ವದ ಹೆಜ್ಜೆಯಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...