Thursday, March 19, 2026
Thursday, March 19, 2026

S.N. Channabasappa ಆಶ್ರಯ ಮನೆ ನಿರ್ಮಾಣ ಕಾರ್ಯ ತುರ್ತಾಗಿ ಪೂರ್ಣಗೊಳಿಸಿ- ಎಸ್.ಎನ್.ಚನ್ನಬಸಪ್ಪ

Date:

S.N. Channabasappa ವಿಧಾನಸಭೆಯ ಅಧಿವೇಶನದ ಸಂದರ್ಭದಲ್ಲಿ, ಇಂದು ಮಾನ್ಯ ವಸತಿ ಸಚಿವರಾದ ಶ್ರೀ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾಗಿ, ಶಿವಮೊಗ್ಗ ನಗರದಲ್ಲಿ ಆಶ್ರಯ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯವನ್ನು ತುರ್ತಾಗಿ ಪೂರ್ಣಗೊಳಿಸಲು ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಮನವಿಯನ್ನು ಸಲ್ಲಿಸಿದರು.

S.N. Channabasappa ಭೇಟಿಯ ಸಂದರ್ಭದಲ್ಲಿ, ಗೋಪ ಶೆಟ್ಟಿಕೊಪ್ಪ ಮತ್ತು ಗೋವಿಂದಪುರ ಪ್ರದೇಶಗಳಲ್ಲಿ ನಿರ್ಮಾಣ ಹಂತದಲ್ಲಿರುವ AHP ಘಟಕದ ಮನೆಗಳ ಪ್ರಗತಿ ಹಾಗೂ ಗುಣಮಟ್ಟದ ಪರಿಶೀಲನೆಗಾಗಿ, ರಾಜೀವ್ ಗಾಂಧಿ ವಸತಿ ನಿಗಮದ ಪ್ರಧಾನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಪರಶುರಾಮ ಅವರು 26.08.2025 ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಯೋಜನೆಯ ಪ್ರಗತಿಯನ್ನು ತ್ವರಿತಗೊಳಿಸಲು, ಬಾಕಿ ಉಳಿದ ಮನೆಗಳ ಶೀಘ್ರ ಹಸ್ತಾಂತರಕ್ಕೆ ಮತ್ತು ಫಲಾನುಭವಿಗಳ ವಸತಿ ಕನಸನ್ನು ನನಸಾಗಿಸಲು ಮಹತ್ವದ ಹೆಜ್ಜೆಯಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...