Monday, February 2, 2026
Monday, February 2, 2026

JCI Shivamogga ಶಿವಮೊಗ್ಗ ಜೆಸಿಐ ಸಮೃದ್ದಿ ಘಟಕದಿಂದ ತುಂಬಿದ ತುಂಗೆಗೆ ಬಾಗಿನ ಅರ್ಪಣೆ

Date:

JCI Shivamogga ಜೆಸಿಐ ಸಮೃದ್ಧಿ ಘಟಕದ ಪದಾಧಿಕಾರಿಗಳು ತುಂಗಾ ನದಿಗೆ ಬಾಗಿನ ಸಮರ್ಪಿಸಿದರು.
ಜೆಸಿಐ ಸಮೃದ್ಧಿ ಘಟಕದ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ತುಂಗಾ ನದಿಗೆ ಬಾಗಿನ ಅರ್ಪಿಸಿದ್ದು, ಘಟಕದ ಎಲ್ಲರೂ ಭಾಗವಹಿಸಿದ್ದು, ಗೌರಿ ಗಣೇಶ ಹಬ್ಬ ಎಲ್ಲರಿಗೂ ಶುಭವಾಗಲಿ ಎಂದು ಆಶಿಸಿದರು.
ಜೆಸಿಐ ಸಮೃದ್ಧಿ ಘಟಕದ ಕಾರ್ಯದರ್ಶಿ ಗಾಯತ್ರಿ ಯಲ್ಲಪ್ಪಗೌಡ ಮಾತನಾಡಿ, ಈ ವರ್ಷ ಉತ್ತಮ ಮಳೆಯಾಗಿರುವುದರಿಂದ ತುಂಗಾ ನದಿಯು ತುಂಬಿದೆ. ತುಂಬಿದ ನದಿಗೆ ಬಾಗಿನ ಅರ್ಪಿಸುವುದು ತುಂಬಾ ಖುಷಿಯಾಗುತ್ತಿದೆ. ಸಕಾಲಕ್ಕೆ ಸರಿಯಾಗಿ ಮಳೆಯಾಗಿರುವುದರಿಂದ ಎಲ್ಲ ರೈತರು ಬೆಳೆಗಳನ್ನು ಚೆನ್ನಾಗಿ ಬೆಳೆದು ಸುಖ ಸಮೃದ್ಧಿ ಜೀವನ ನಡೆಸಲಿ ಎಂದು ಆಶಿಸಿದರು.
ಜೆಸಿಐ ಸಮೃದ್ಧಿ ಘಟಕದ ಸದಸ್ಯೆ ಕವಿತಾ ಮಾತನಾಡಿ, ತುಂಗಾ ನದಿಗೆ ಬಾಗಿನ ಅರ್ಪಿಸುತ್ತಿರುವುದು ತುಂಬಾ ಸಂತೋಷವಾಗುತ್ತಿದೆ ಎಂದರು.
JCI Shivamogga ಜೆಸಿಐ ಸಂಸ್ಥೆಯ ಶಶಿಕಲಾ ಹಾಗೂ ಮೀನ ಅವರು ಸಮೃದ್ಧಿ ಘಟಕದ ಅಧ್ಯಕ ನರಸಿಂಹಮೂರ್ತಿ ಅವರಿಗೆ ವಸ್ತ್ರವನ್ನು ಉಡುಗೊರೆಯಾಗಿ ನೀಡಿದರು.
ಅಶ್ವಿನಿ, ನರಸಮ್ಮ, ಅನಿತಾ ಸಿರಿಲ್, ಶಶಿಕಲಾ, ಸುಮ, ಪುಷ್ಪ, ಮಾಲಾ, ಸರಳ ವಾಸನ್, ಮಂಜುಳಾ, ಮೀನಾ, ಅನ್ನಪೂರ್ಣ, ಶಾಂತಮ್ಮ, ದೀಕ್ಷಿತ್, ಕಿಶನ್, ಬಿ.ಎಂ.ಯಲ್ಲಪ್ಪಗೌಡ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...