Monday, February 2, 2026
Monday, February 2, 2026

Open University Mysore ಆಗಸ್ಟ್ 28. ಮೈಸೂರಿನಲ್ಲಿ 5 ನೇ ರಾಜ್ಯ ಪತ್ರಿಕಾ ವಿತರಕರ ಸಮ್ಮೇಳನಕ್ಕೆ ಬನ್ನಿ- ಎನ್.ಮಾಲತೇಶ್

Date:

Open University Mysore ಆಗಸ್ಟ್ 28 ಮುಂಜಾನೆ 8 ಗಂಟೆಗೆ ಮುಕ್ತ ವಿಶ್ವವಿದ್ಯಾನಿಲಯದ ಮುಂಭಾಗದಲ್ಲಿರುವ ಕುವೆಂಪು ಅವರ ಪುತ್ತಳಿಗೆ ಮಾಲಾರ್ಪಣೆ ನಡೆಯಲಿದೆ. 9 ಗಂಟೆಗೆ ಉಪಹಾರ 9:30ರಿಂದ ನೋಂದಣಿ ಕಾರ್ಯಕ್ರಮ ನಡೆಯಲಿದೆ. 11:30ಕ್ಕೆ ಉದ್ಘಾಟನೆ, 1 ಗಂಟೆಗೆ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಿರಿಯರಿಗೆ ಗೌರವ ಸಮರ್ಪಣೆ 2:30 ಕ್ಕೆ ಭೋಜನ 3:00ಗೆ ಸಮಾರೋಪ ಸಮಾರಂಭ ಕಾರ್ಯಕ್ರಮ ಜರುಗಲಿದೆ.
ಎಲ್ಲಾ ಪತ್ರಿಕಾ ಸಂಸ್ಥೆಗಳ ಮಾಲೀಕರಿಗೂ , ಸಂಪಾದಕರಿಗೂ, ಪ್ರಸಾರಂಗ ವಿಭಾಗ ಅಧಿಕಾರಿಗಳಿಗೂ, ರಾಜಕೀಯ ಗಣ್ಯರಿಗೂ ಹಾಗೂ ನಗರ ಜಿಲ್ಲಾ ತಾಲೂಕು ಸಂಘಟನೆಗಳಿಗೆ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ದಿನಪತ್ರಿಕ ವಿತರಕರಿಗೆ ಏಜೆಂಟರಿಗೆ ಪತ್ರಿಕೆ ಹಂಚುವ ಹುಡುಗರಿಗೆ ಸ್ವಾಗತಿಸಲಾಗಿದೆ. Open University Mysore ಕರ್ನಾಟಕ ರಾಜ್ಯ ಪತ್ರಿಕ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ಎನ್, ಮಾಲತೇಶ್ ಉಪಾಧ್ಯಕ್ಷರಾದ ರಾಮು, ಜಿ , ಹರ್ಷ, ಅಜಿದ್ ಉಲ್ಲಾ, ಯುವರಾಜ್, ಉಮೇಶ್, ಮಂಜುನಾಥ್, ಯೋಗೇಶ್, ಶ್ರೀಧರ್, ಮೂಲ ಸಾಬ್, ದುರ್ಗೋಜಿ, ಪ್ರಾಣೇಶ್, ಜಗದೀಶ್, ಪ್ರವೀಣ್, ಸುರೇಶ್, ಗಣೇಶ್, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲೆಂದು ಹಾರೈಸಿದ್ದಾರೆ.

ಸ್ಥಳ ಮುಕ್ತ ವಿಶ್ವವಿದ್ಯಾನಿಲಯ ಘಟಿಕೋತ್ಸವ ಭವನ ಹುಣಸೂರು ರಸ್ತೆ , ಮೈಸೂರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...