Sunday, August 2, 2026
Sunday, August 2, 2026

Shivamogga City Corporation ಸೆಪ್ಟೆಂಬರ್ 1, ಶಿವಮೊಗ್ಗ ನಗರ ಪಾಲಿಕೆ ‘ಮಹಿಳಾ ದಸರಾ ‘ಬಗ್ಗೆ ಪೂರ್ವಭಾವಿ ಸಭೆ

Date:

Shivamogga City Corporation ಮಹಾನಗರಪಾಲಿಕೆ ಮಹಿಳಾ ದಸರಾ ಸಮಿತಿ ವತಿಯಿಂದ ಮಹಿಳಾ ದಸರಾ-2025 ರ ಅಂಗವಾಗಿ ಸಾಂಸ್ಕೃತಿ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಶಿವಮೊಗ್ಗ ನಗರದ ವಿವಿಧ ಮಹಿಳಾ ಸಂಘಗಳು ಹಾಗೂ ಸ್ಥಳಿಯ ಸಂಸ್ಥೆಗಳಿAದ ಸೆ.1 ರಂದು ಬೆಳಿಗ್ಗೆ 11 ಗಂಟೆಗೆ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.
ಸೆ.24 ರಂದು ಕುವೆಂಪು ರಂಗಮಂದಿರಲ್ಲಿ ಮಹಿಳಾ ದಸರಾದ ಸಮಾರೋಪ ಸಮಾರಂಭ ಹಾಗೂ ಶಿವಮೊಗ್ಗ ನಗರದ ವಿವಿಧ ಮಹಿಳಾ ಸಂಘಗಳು ಹಾಗೂ ಸ್ಥಳಿಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ.
ಸೆ.10 ರಂದು ನಗರದ ವೀರಶೈವ ಕಲ್ಯಾಣ ಮಂದಿರ ಮತ್ತು ನಿಜಲಿಂಗಪ್ಪ ಸಭಾಭವನ ಆವರಣದಲ್ಲಿ ಮಹಿಳೆಯರಿಗಾಗಿ ವೈಕ್ತಿಕಕ ಸ್ಪರ್ಧೆಗಳಾದ ಕಡ್ಡಿಯಲ್ಲಿ ಬಳೆತೆಗೆದು ಹಾಕುವುದು, ಬೆಂಕಿ ಪೊಟ್ಟಣದ ಕಡ್ಡಿಯಲ್ಲಿ ಎಬಿಸಿಡಿ ಜೋಡಿಸುವುದು, ಹೇರ್‌ಸ್ಟೆöÊಲ್ ಸ್ಪರ್ಧೆ, ಉರಗ ನಡಿಗೆ ಸ್ಪರ್ಧೆ, ಗುಂಪು ಸ್ಪರ್ಧೆಗಳಾದ ದುರ್ಗಾದೇವಿ ಅಲಂಕಾರ, ಬಾಲ್‌ಪಾಸ್ ಮಾಡುವುದು, ಅಂತ್ಯಾಕ್ಷರಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
Shivamogga City Corporation ಅ.16 ರಂದು ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಸಲುವಾಗಿ ಮಿಷನ್ ಸುರಕ್ಷಾ ಅಡಿಯಲ್ಲಿ ವಿವಿಧ ಇಲಾಖೆಯ ಮಹಿಳಾ ಸಿಬ್ಬಂದಿ ಹಾಗೂ ವಿವಿಧ ಸಂಘ ಸಂಸ್ಥೆಗಳಿAದ ಬೃಹತ್ ಮಹಿಳಾ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಜಾಥಾದಲ್ಲಿ ವಿಶೇಷ ತೊಡುಗೆ ತೊಟ್ಟು ಬಂದಲ್ಲಿ ವಿಶೇಷ ಬಹುಮಾನ ನೀಡಲಾಗುತ್ತದೆ. ಹಾಗೂ ಸಂ ಫ್ರಂ ಸ್ವ (ಸಂಸಾರವೇ ಸ್ವರ್ಗ) ಎಂಬ ಕುಟುಂಬದ ಐದು ಜನ ಸದಸ್ಯರನ್ನೊಳಗೊಂಡ ವಿಶೇಷ ಸ್ವರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಮುದಾಯ ವ್ಯವಹಾರಿಕ ಅಧಿಕಾರಿ ಹಾಗೂ ಮಹಿಳಾ ದಸರಾ ಸಮಿತಿ-2025 ರ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...