Sunday, August 2, 2026
Sunday, August 2, 2026

Veerabhadreshwara Jayanti ಶಿವಮೊಗ್ಗದಲ್ಲಿ ಶ್ರೀವೀರಭದ್ರೇಶ್ವರ ಅಡ್ಡ ಪಲ್ಲಕ್ಕಿ ಉತ್ಸವ

Date:

Veerabhadreshwara Jayanti ಶಿವಮೊಗ್ಗದಲ್ಲಿ ಶ್ರೀವೀರಭದ್ರೇಶ್ವರ ಅಡ್ಡ ಪಲ್ಲಕ್ಕಿ ಉತ್ಸವ ನಗರದ ಚೌಕಿ ಮಠ ದಲ್ಲಿ ವೀರಭದ್ರೇಶ್ವರ ಸ್ವಾಮಿಯ ಜಯಂತೋತ್ಸವ
ಇಂದು ಬಾದ್ರಪದ ಮಾಸದ ಮೆಾದಲನೇ ಮಂಗಳವಾರ ಶ್ರೀ ವೀರಭದ್ರೇಶ್ವರ ಜಯಂತಿಯು ಶಿವಮೆಾಗ್ಗ ನಗರದ ವೀರಶೈವಕಲ್ಯಾಣ ಮಂಟಪದ ಹಿಂಬಾಗ ಇರುವ ಚೌಕಿಮಠದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ, ಹಾಗುಾ ಶ್ರೀ ವೀರಭದ್ರ ದೇವರ ಉತ್ಸವ ಮುಾರ್ತಿಯ ಅಡ್ಡಪಲ್ಲಕ್ಕಿ ಉತ್ಸವ ವಿಜೃಂಬಣೆಯಿಂದ ನೆರವೇರಿತು.
ಹಾಗುಾ ಭದ್ರಕಾಳಿ ಅಮ್ಮನವರಿಗೆ ಮಡಿಲಕ್ಕಿ ಸೇವೆ ಹಾಗುಾ ಪುಾಜಾ ಕೈಂಕರ್ಯಗಳು ಜರುಗಿದವು.
ಈ ಸಂದರ್ಭದಲ್ಲಿ ಶಿವಮೆಾಗ್ಗ ಜಿಲ್ಲಾ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ವೈಧ್ಯ ಘಟಕದ ಅದ್ಯಕ್ಷರು ಹಾಗುಾ ವಿದಾನಪರಿಷತ್ ಸದಸ್ಯರು ಆಗಿರುವ ಧನಂಜಯ ಸರ್ಜಿಯವರು ಮಾತನಾಡಿ ನಮ್ಮ ಸಂಘಟನಾ ವೇದಿಕೆಯಿಂದ ಬರುವ ಸೆಪ್ಟಂಬರ್ 9 ನೆೇ ತಾರೀಕು ಮಂಗಳವಾರ ಚೌಕಿಮಠದ ಆವರಣದಲ್ಲಿ ಬೆಳಿಗ್ಗೆ 7.30 ಕ್ಕೆ ಕಾಶಿ ಜಗದ್ಗುರುಗಳವರಿಂದ ಸಂಗೀತಯುಕ್ತ ಇಷ್ಟಲಿಂಗ ಮಹಾಪುಾಜೆ ಹಾಗುಾ 11.30 ಕ್ಕೆ ಧರ್ಮಸಭೆ ನಂತರ ಮಾಹಾಪ್ರಸಾದ ವಿನಿಯೆಾೕಗ ಇರುತ್ತದೆ ಆದ್ದರಿಂದ ಭಕ್ತಾದಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ವಿನಂತಿಸಿದರು ಈ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಮಾಜಿ ಮುಖ್ಯಮಂತ್ರಿಗಳು ಹಾಗುಾ ವೀರಶೈವ ಮುಖಂಡರು ಆದ ಶ್ರೀಯುತ ಯಡಿಯುಾರಪ್ಪರವರು ಆಗಮಿಸಲಿದ್ದಾರೆಂದು ತಿಳಿಸಿದರು.
Veerabhadreshwara Jayanti ಇಂದು ನಡೆದ ಪುಾಜಾ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಶಿವರಾಜ್ ಉಪಾಧ್ಯಕ್ಷರಾದ ಉಮೇಶ್ ಹಿರೇಮಠ್, ರಮೇಶ್, ಉಮೇಶ್ ಶಿವಮೆಾಗ್ಗ ತಾಲ್ಲುಾಕು ಅಧ್ಯಕ್ಷರಾದ ಬಿ ಜಿ ಧನರಾಜ್ ಕಾರ್ಯದರ್ಶಿಗಳಾದ ಪ್ರಶಾಂತ್, ರಾಜಶೇಖರ್, ಗಂಗಾಧರ್ ಹುಂಬಿ ಹಾಗುಾ ಅನಿತಾ ರವಿಶಂಕರ್ ಮತ್ತು ವೀರಶೈವ ಮುಖಂಡರಾದ ಜಿ ವಿಜಯ್ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...