Sunday, August 2, 2026
Sunday, August 2, 2026

Jayanthyo of Sri Veerabhadreshwara Swamy ಭಾದ್ರಪದ ಮಾಸದ ವಿಶೇಷವಾಗಿ ಪ್ರಧಾನ ಅರ್ಚಕ ವೃಂದಕ್ಕೆ ಸನ್ಮಾನ

Date:

Jayanthyo of Sri Veerabhadreshwara Swamy ಭಕ್ತ ಸಮೂಹದ ವತಿಯಿಂದ ಪ್ರಧಾನ ಅರ್ಚಕರುಗಳಿಗೆ ಸನ್ಮಾನ
ಬಾದ್ರಪದ ಮಾಸದ ಮೆಾದಲನೇ ವಾರ ಶ್ರೀ ವೀರಭದ್ರೇಶ್ವರ ಸ್ವಾಮಿಯ ಜಯಂತ್ಯೆುಾೕತ್ಸವದ ಪ್ರಯುಕ್ತ ಶಿವಮೆಾಗ್ಗದ ಚೌಕಿ ಮಠದ ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪುಾಜೆ ಸಲ್ಲಿಸಲಾಯಿತು ನಂತರ ಪ್ರಸಾದ ವಿನಿಯೆಾೕಗ ಮಾಡಲಾಯಿತು ನಂತರ ಶಿವಮೆಾಗ್ಗದ ಭಕ್ತ ಸಮುಾಹದ ವತಿಯಿಂದ ದೇವಸ್ಥಾನದ ಪ್ರಧಾನ ಅರ್ಚಕರಾದ ಬೆಟಗೇರಿ ಶಾಸ್ತ್ರಿಗಳು ಹಾಗುಾ ಇನ್ನಿತರೆ ಅರ್ಚಕರಿಗೆ ಸನ್ಮಾನ ಮಾಡಲಾಯಿತು
Jayanthyo of Sri Veerabhadreshwara Swamy ಈ ಪುಾಜಾ ಕಾರ್ಯದಲ್ಲಿ SP ದಿನೇಶ್. ಬಳ್ಳೆಕೆರೆ ಸಂತೋಷ ಮತ್ತು ಮಲ್ಲಿಕಾರ್ಜುನ ಸ್ವಾಮಿ ನವೀನ್ ವಾರದ್.ಅವಿನಾಶ್ ಬಿ ಆರ್. ಬಿ ಜಿ ಧನರಾಜ್. ಚೇತನ್ ದುಮ್ಮಳ್ಳಿ. ಸಚ್ಚಿನ್ ಪೂಜಾರ್ ಉಮೇಶ್ ಕತ್ತಿಗೆ.ರಮೇಶ್ ವಿ. ಚಂದ್ರಶೇಖರ ಎಂ.
ಕೊಟ್ರೇಶ್. ವಿನೋದ್. ವೀರೇಶ್ ಮತ್ತು ತೇಜು ಕುಮಾರ್ ಹಾಗುಾ ಇನ್ನಿತರೇ ಭಕ್ತವೃಂದದವರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...