Thursday, June 18, 2026
Thursday, June 18, 2026

Jayanthyo of Sri Veerabhadreshwara Swamy ಭಾದ್ರಪದ ಮಾಸದ ವಿಶೇಷವಾಗಿ ಪ್ರಧಾನ ಅರ್ಚಕ ವೃಂದಕ್ಕೆ ಸನ್ಮಾನ

Date:

Jayanthyo of Sri Veerabhadreshwara Swamy ಭಕ್ತ ಸಮೂಹದ ವತಿಯಿಂದ ಪ್ರಧಾನ ಅರ್ಚಕರುಗಳಿಗೆ ಸನ್ಮಾನ
ಬಾದ್ರಪದ ಮಾಸದ ಮೆಾದಲನೇ ವಾರ ಶ್ರೀ ವೀರಭದ್ರೇಶ್ವರ ಸ್ವಾಮಿಯ ಜಯಂತ್ಯೆುಾೕತ್ಸವದ ಪ್ರಯುಕ್ತ ಶಿವಮೆಾಗ್ಗದ ಚೌಕಿ ಮಠದ ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪುಾಜೆ ಸಲ್ಲಿಸಲಾಯಿತು ನಂತರ ಪ್ರಸಾದ ವಿನಿಯೆಾೕಗ ಮಾಡಲಾಯಿತು ನಂತರ ಶಿವಮೆಾಗ್ಗದ ಭಕ್ತ ಸಮುಾಹದ ವತಿಯಿಂದ ದೇವಸ್ಥಾನದ ಪ್ರಧಾನ ಅರ್ಚಕರಾದ ಬೆಟಗೇರಿ ಶಾಸ್ತ್ರಿಗಳು ಹಾಗುಾ ಇನ್ನಿತರೆ ಅರ್ಚಕರಿಗೆ ಸನ್ಮಾನ ಮಾಡಲಾಯಿತು
Jayanthyo of Sri Veerabhadreshwara Swamy ಈ ಪುಾಜಾ ಕಾರ್ಯದಲ್ಲಿ SP ದಿನೇಶ್. ಬಳ್ಳೆಕೆರೆ ಸಂತೋಷ ಮತ್ತು ಮಲ್ಲಿಕಾರ್ಜುನ ಸ್ವಾಮಿ ನವೀನ್ ವಾರದ್.ಅವಿನಾಶ್ ಬಿ ಆರ್. ಬಿ ಜಿ ಧನರಾಜ್. ಚೇತನ್ ದುಮ್ಮಳ್ಳಿ. ಸಚ್ಚಿನ್ ಪೂಜಾರ್ ಉಮೇಶ್ ಕತ್ತಿಗೆ.ರಮೇಶ್ ವಿ. ಚಂದ್ರಶೇಖರ ಎಂ.
ಕೊಟ್ರೇಶ್. ವಿನೋದ್. ವೀರೇಶ್ ಮತ್ತು ತೇಜು ಕುಮಾರ್ ಹಾಗುಾ ಇನ್ನಿತರೇ ಭಕ್ತವೃಂದದವರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...