Wednesday, February 4, 2026
Wednesday, February 4, 2026

Ganesha Chaturthi Festival ಮಲವಗೊಪ್ಪದಲ್ಲಿ “ಶಿವನ ಜೊತೆ ಭುವಿಗಿಳಿದ ಗಣಪ” ಗಣೇಶ ಮಂಟಪ ಅಲಂಕಾರ

Date:

Ganesha Chaturthi Festival ಧರ್ಮಸ್ಥಳದ ಮಂಜುನಾಥ ಸ್ವಾಮಿ ಹಾಗೂ ಅಣ್ಣಪ್ಪ ಸ್ವಾಮಿ ಎಲ್ಲರಿಗೂ ಕಾಪಾಡಲಿ. ಧರ್ಮವೂ ಉಳಿಯಲಿ. ಅಧರ್ಮವಾಗಿ ಮಾಡಿದ ಆರೋಪಗಳಿಗೆ ತಕ್ಕ ಶಾಸ್ತಿಯಾಗಲೀ, ಈ ಹಿನ್ನೆಲೆಯಲ್ಲಿ ಅಲಂಕರಿಸಲ್ಪಟ್ಟ ಗಣಪತಿ ಶಿವಮೊಗ್ಗದಲ್ಲಿ ಗಮನ ಸೆಳೆಯುತ್ತಿದೆ. ಮಲವಗೊಪ್ಪದ ಮೂರನೇ ತಿರುವಿನಲ್ಲಿ ಓಂ ಶ್ರೀ ಯುವಕರ ವಿದ್ಯಾ ಗಣಪತಿ ಸಂಘದವತಿಯಿಂದ ಪ್ರತಿಷ್ಠಾಪಿಸಲಾಗಿರುವ ತಂದೆ ಈಶ್ವರನ ಜೊತೆಗೆ ಭುವಿಗಿಳಿದು ಬಂದ ಗಣಪ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related