Friday, December 5, 2025
Friday, December 5, 2025

Ganesha Chaturthi Festival ಮಲವಗೊಪ್ಪದಲ್ಲಿ “ಶಿವನ ಜೊತೆ ಭುವಿಗಿಳಿದ ಗಣಪ” ಗಣೇಶ ಮಂಟಪ ಅಲಂಕಾರ

Date:

Ganesha Chaturthi Festival ಧರ್ಮಸ್ಥಳದ ಮಂಜುನಾಥ ಸ್ವಾಮಿ ಹಾಗೂ ಅಣ್ಣಪ್ಪ ಸ್ವಾಮಿ ಎಲ್ಲರಿಗೂ ಕಾಪಾಡಲಿ. ಧರ್ಮವೂ ಉಳಿಯಲಿ. ಅಧರ್ಮವಾಗಿ ಮಾಡಿದ ಆರೋಪಗಳಿಗೆ ತಕ್ಕ ಶಾಸ್ತಿಯಾಗಲೀ, ಈ ಹಿನ್ನೆಲೆಯಲ್ಲಿ ಅಲಂಕರಿಸಲ್ಪಟ್ಟ ಗಣಪತಿ ಶಿವಮೊಗ್ಗದಲ್ಲಿ ಗಮನ ಸೆಳೆಯುತ್ತಿದೆ. ಮಲವಗೊಪ್ಪದ ಮೂರನೇ ತಿರುವಿನಲ್ಲಿ ಓಂ ಶ್ರೀ ಯುವಕರ ವಿದ್ಯಾ ಗಣಪತಿ ಸಂಘದವತಿಯಿಂದ ಪ್ರತಿಷ್ಠಾಪಿಸಲಾಗಿರುವ ತಂದೆ ಈಶ್ವರನ ಜೊತೆಗೆ ಭುವಿಗಿಳಿದು ಬಂದ ಗಣಪ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...