Wednesday, February 4, 2026
Wednesday, February 4, 2026

Ganesha Chaturthi Festival ಮಲವಗೊಪ್ಪದಲ್ಲಿ “ಶಿವನ ಜೊತೆ ಭುವಿಗಿಳಿದ ಗಣಪ” ಗಣೇಶ ಮಂಟಪ ಅಲಂಕಾರ

Date:

Ganesha Chaturthi Festival ಧರ್ಮಸ್ಥಳದ ಮಂಜುನಾಥ ಸ್ವಾಮಿ ಹಾಗೂ ಅಣ್ಣಪ್ಪ ಸ್ವಾಮಿ ಎಲ್ಲರಿಗೂ ಕಾಪಾಡಲಿ. ಧರ್ಮವೂ ಉಳಿಯಲಿ. ಅಧರ್ಮವಾಗಿ ಮಾಡಿದ ಆರೋಪಗಳಿಗೆ ತಕ್ಕ ಶಾಸ್ತಿಯಾಗಲೀ, ಈ ಹಿನ್ನೆಲೆಯಲ್ಲಿ ಅಲಂಕರಿಸಲ್ಪಟ್ಟ ಗಣಪತಿ ಶಿವಮೊಗ್ಗದಲ್ಲಿ ಗಮನ ಸೆಳೆಯುತ್ತಿದೆ. ಮಲವಗೊಪ್ಪದ ಮೂರನೇ ತಿರುವಿನಲ್ಲಿ ಓಂ ಶ್ರೀ ಯುವಕರ ವಿದ್ಯಾ ಗಣಪತಿ ಸಂಘದವತಿಯಿಂದ ಪ್ರತಿಷ್ಠಾಪಿಸಲಾಗಿರುವ ತಂದೆ ಈಶ್ವರನ ಜೊತೆಗೆ ಭುವಿಗಿಳಿದು ಬಂದ ಗಣಪ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...