Thursday, September 17, 2026
Thursday, September 17, 2026

D.K. Shivakumar ಕೃಷ್ಣಾ ಮೆಲ್ದಂಡೆ ಯೋಜನೆ ಹಂತ-3 ರ ಅನುಷ್ಠಾನಕ್ಕೆ ವಿವಿಧ ಪ್ರಕರಣಗಳ ಕುರಿತು ಸಚಿವರಿಂದ ಸಭೆ

Date:

D.K. Shivakumar ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವತಿ ಮತ್ತು ಪುನರ್ ನಿರ್ಮಾಣ, ಭೂ ಪರಿಹಾರ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಹೆಚ್ಚುವರಿ ಭೂಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳ ಕುರಿತು ಸಭೆ ನಡೆಯಿತು.

D.K. Shivakumar ಈ ಸಭೆಯಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವ ಎಚ್.ಕೆ ಪಾಟೀಲ, ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ, ಅಬಕಾರಿ ಆರ್.ಬಿ.ತಿಮ್ಮಾಪೂರ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...