Monday, February 2, 2026
Monday, February 2, 2026

Madhu Bangarappa ಬಿಜೆಪಿಯವರ ಹೇಳಿಕೆ ಬರೀ ಡೋಂಗಿ- ಮಧು ಬಂಗಾರಪ್ಪ

Date:

Madhu Bangarappa ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನವರು ಬಾನು ಮುಸ್ತಾಕ್ ಅವರು ತಿಲಕ ಇಟ್ಟು ದಸರಾ ಉದ್ಘಾಟನೆ ಮಾಡಲಿ ಎಂಬ ಬಿಜೆಪಿಯವರ ಹೇಳಿಕೆ ವಿಚಾರವಾಗಿ ಮಾತನಾಡಿದರು.

ಬಿಜೆಪಿಯವರಿಗೆ ತಲೆ ಸರಿ ಇಲ್ಲ. ತಿಲಕ ಇಟ್ಟುಕೊಂಡು ಉದ್ಘಾಟನೆ ಮಾಡಬೇಕು ಎಂಬುವ ಬಿಜೆಪಿಯವರ ಹೇಳಿಕೆ ಬರಿ ಡೋಂಗಿ.
ಬಿಜೆಪಿಯವರು ಹೊರಗಡೆ ತಿಲಕ ಇಟ್ಟುಕೊಳ್ಳುತ್ತಾರೆ ಮಾಡುವುದೆಲ್ಲ ಹೊಲಸು ಕೆಲಸ ಎಂದಿದ್ದಾರೆ.

ಇದಕ್ಕೆಲ್ಲ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಉತ್ತರ ಕೊಟ್ಟಿದ್ದಾರೆ.
ಬಿಜೆಪಿಯವರು ಯಾವಾಗಲೂ ಮೊಸರಲ್ಲಿ ಕಲ್ಲು ಹುಡುಕುತ್ತಾರೆ.ಅದು ಅವರಿಗೆ ಅಭ್ಯಾಸ ಆಗಿಬಿಟ್ಟಿದೆ.
ಏನಾದರೂ ಧಾರ್ಮಿಕವಾಗಿ ಈ ರೀತಿಯ ವಿಚಾರಗಳು ಸಿಕ್ಕರೆ ಬೆಂಕಿ ಹೆಟ್ಟುವ ಕೆಲಸ ಮಾಡುತ್ತಾರೆ ಎಂದಿದ್ದಾರೆ.

ಇನ್ಮೇಲೆ ಈ ರೀತಿಯ ಕೆಲಸಗಳು ನಮ್ಮ ದೇಶದಲ್ಲೂ ಮಾಡೋದಕ್ಕೆ ಆಗೋದಿಲ್ಲ.
ಅವರು ಎಲ್ಲಾ ತರಹದ ಚೋರಿ ಮಾಡಿಯಾಗಿದೆ.ಅದು ಸಾಮಾನ್ಯ ಜನರಿಗೂ ಗೊತ್ತಾಗಿದೆ. ಬಿಹಾರದಲ್ಲಿ ಚಿಕ್ಕ ಚಿಕ್ಕ ಮಕ್ಕಳಿಗೂ ಗೊತ್ತಾಗಿದೆ.
Madhu Bangarappa ಅಲ್ಲಿಯ ಮಕ್ಕಳು ಬಿಜೆಪಿ ಅವರಿಗೆ ವೋಟ್ ಚೋರ್ ಗದ್ದಿ ಚೊರ್ ಎಂದು ಕರೆಯುತ್ತಿದ್ದಾರೆ.
ಒಂದು ದಿಸ ನಿಮಗೂ ಟೈಮ್ ಬರುತ್ತೆ ಇನ್ನೊಂದು ದಿವ್ಸ ನಮಗೂ ಒಳ್ಳೆ ಟೈಂ ಬರುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...