Saturday, May 16, 2026
Saturday, May 16, 2026

Karnataka High Court ಕರ್ನಾಟಕ ಆಡಳಿತ ನ್ಯಾಯಮಂಡಳಿಯ ನ್ಯಾಯಾಂಗ ಸದಸ್ಯರಾಗಿ ಡಾ.ಹೆಚ್.ಬಿ.ಪ್ರಭಾಕರ ಶಾಸ್ತ್ರಿ ನೇಮಕ

Date:

Karnataka High Court ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಡಾ. ಎಚ್ ಬಿ ಪ್ರಭಾಕರ ಶಾಸ್ತ್ರೀಯವರನ್ನು ಭಾರತದ ಮಾನ್ಯ ರಾಷ್ಟ್ರಪತಿಗಳು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಿದ್ದು ಡಾ. ಪ್ರಭಾಕರ ಶಾಸ್ತ್ರೀಯವರು ಇಂದು ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು. Karnataka High Court ಮೂಲತಃ ದಾವಣಗೆರೆಯವರಾದ ಹೆಚ್ ಬಿ ಪ್ರಭಾಕರ ಶಾಸ್ತ್ರೀ ಅವರು ಹಿರಿಯ ಸಾಹಿತಿ, ಅಂಕಣಕಾರ ಎಚ್ ಆನಂದರಾಮ ಶಾಸ್ತ್ರೀ ಹಾಗೂ ಹಿರಿಯ ಪತ್ರಕರ್ತ, ವ್ಯಂಗ್ಯ ಚಿತ್ರಕಾರ ಡಾ.ಎಚ್‌ ಬಿ ಮಂಜುನಾಥ ರವರ ಕಿರಿಯ ಸಹೋದರರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...