Tuesday, August 25, 2026
Tuesday, August 25, 2026

Karnataka High Court ಕರ್ನಾಟಕ ಆಡಳಿತ ನ್ಯಾಯಮಂಡಳಿಯ ನ್ಯಾಯಾಂಗ ಸದಸ್ಯರಾಗಿ ಡಾ.ಹೆಚ್.ಬಿ.ಪ್ರಭಾಕರ ಶಾಸ್ತ್ರಿ ನೇಮಕ

Date:

Karnataka High Court ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಡಾ. ಎಚ್ ಬಿ ಪ್ರಭಾಕರ ಶಾಸ್ತ್ರೀಯವರನ್ನು ಭಾರತದ ಮಾನ್ಯ ರಾಷ್ಟ್ರಪತಿಗಳು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಿದ್ದು ಡಾ. ಪ್ರಭಾಕರ ಶಾಸ್ತ್ರೀಯವರು ಇಂದು ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು. Karnataka High Court ಮೂಲತಃ ದಾವಣಗೆರೆಯವರಾದ ಹೆಚ್ ಬಿ ಪ್ರಭಾಕರ ಶಾಸ್ತ್ರೀ ಅವರು ಹಿರಿಯ ಸಾಹಿತಿ, ಅಂಕಣಕಾರ ಎಚ್ ಆನಂದರಾಮ ಶಾಸ್ತ್ರೀ ಹಾಗೂ ಹಿರಿಯ ಪತ್ರಕರ್ತ, ವ್ಯಂಗ್ಯ ಚಿತ್ರಕಾರ ಡಾ.ಎಚ್‌ ಬಿ ಮಂಜುನಾಥ ರವರ ಕಿರಿಯ ಸಹೋದರರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...