Friday, March 20, 2026
Friday, March 20, 2026

University of Agriculture and Horticulture ಜಿಲ್ಲಾ ಮಟ್ಟದ ಪ್ರಗತಿಪರ ರೈತ/ ರೈತ ಮಹಿಳೆಯರ ಪ್ರಶಸ್ತಿ ಆಯ್ಕೆಗಾಗಿ ಅರ್ಜಿ ಆಹ್ವಾನ

Date:

University of Agriculture and Horticulture ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಪ್ರತಿ ವರ್ಷದಂತೆ ಈ ವರ್ಷವೂ ಕೃಷಿಮೇಳ-2025 ರಲ್ಲಿ “ಜಿಲ್ಲಾ ಮಟ್ಟದ ಪ್ರಗತಿಪರ ರೈತ/ರೈತ ಮಹಿಳೆ” ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದೆ. ಆಸಕ್ತ ರೈತ/ರೈತ ಮಹಿಳೆಯರಿಂದ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಶಿವಮೊಗ್ಗ ಜಿಲ್ಲೆಯ ಆಸಕ್ತರ ರೈತ/ರೈತ ಮಹಿಳೆಯರು ಅರ್ಜಿಗಳನ್ನು ಕೃಷಿ ವಿಜ್ಞಾನ ಕೇಂದ್ರ, ನವುಲೆ, ಶಿವಮೊಗ್ಗ ಅಥವಾ ಕೃಷಿ ಇಲಾಖೆ, ಓ.ಟಿ.ರಸ್ತೆ, ಶಿವಮೊಗ್ಗ ಇಲ್ಲಿ ಖುದ್ದಾಗಿ ಅಥವಾ uahs.edu.in ವೆಬ್‌ಸೈಟ್ ಮೂಲಕ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿಯನ್ನು ಲಗತ್ತಿಸಿ ಸೆ. 15 ರೊಳಗೆ ಸಲ್ಲಿಸುವುದು. ಆಯ್ಕೆಯಾದ ರೈತರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಪುರಸ್ಕಾರ ನೀಡಲಾಗುವುದು. University of Agriculture and Horticulture ಹೆಚ್ಚಿನ ಮಾಹಿತಿಗಾಗಿ ಡಾ.ಮಂಜುನಾಥ ಕುದರಿ, ವಿಜ್ಞಾನಿ (ಕೃಷಿ ವಿಸ್ತರಣೆ), ಮೊಬೈಲ್ ನಂ.9480751606 ಅಥವಾ ಡಾ. ನಾಗರಾಜ ಆರ್., ಹಿರಿಯ ತಾಂತ್ರಿಕ ಅಧಿಕಾರಿ, ಕೆ.ವಿ.ಕೆ., ಶಿವಮೊಗ್ಗ, ಮೊಬೈಲ್ ನಂ. 9353493824 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...