Monday, February 2, 2026
Monday, February 2, 2026

ಶಿವಮೊಗ್ಗದಲ್ಲಿ ಪತ್ರಿಕಾ ವಿತರಕರಿಂದ ವಿಶ್ವಪತ್ರಿಕಾ ದಿನಾಚರಣೆ

Date:

ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಮಾಲತೇಶ್ ಅವರಿಂದ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ
ಇಂದು ಮುಂಜಾನೆ ಶಿವಮೊಗ್ಗ ಖಾಸಗಿ ಬಸ್ಟಾಂಡ್‌ನಲ್ಲಿ ನಡೆಯಿತು.
ಸಮಸ್ತ ವಿತರಕರು ಪತ್ರಿಕೆ ಹಂಚುವ ಹುಡುಗರು ಏಜೆಂಟರು ಪ್ರತಿಯೊಬ್ಬ ಓದುಗರಿಗೂ ವಿಶ್ವ ಪತ್ರಿಕಾ ವಿತರಣಾ ದಿನಾಚರಣೆಯ ಶುಭಾಶಯಗಳು ಸಂಭ್ರಮ ಆಚರಣೆಯ ಜೊತೆಗೆ ನಮ್ಮ ಮೂಲಭೂತ ಬೇಡಿಕೆಗಳನ್ನು ಸರ್ಕಾರ ಮತ್ತು ಕಂಪನಿಗಳು ಪರಿಹರಿಸಲಿ ನಮಗೂ ನ್ಯಾಯಯುತವಾದ ನ್ಯಾಯವನ್ನು ಕೊಡಿಸಲಿ ಎಂದು ಮಾಲತೇಶ್ ಅವರು ಆಶಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಸಂಘದ ಅಧ್ಯಕ್ಷರಾದ ಕವಿತಾ, ನಗರಾಧ್ಯಕ್ಷರಾದ ಜೀವನ್, ಆರತಿ ತಿವಾರಿ, ಮಾರುತಿ, ಪ್ರಪುಲ್ಲ ಚಂದ್ರು, ಪತ್ರಿಕಾ ವಿತರಕರ ರಾಜವರ್ಮ ಜೈನ್, ಏಜೆಂಟರ್, ಯುವರಾಜ್, ಉಮೇಶ್, ಯೋಗೀಶ್, ವಿತಕರಾದ ಪಾರ್ತಿಬನ್, ದುಗೋಜಿ, ಮೊಲನ ಸಾಬ್, ದತ್ತಣ್ಣ, ಪ್ರಶಾಂತ್, ಸತೀಶ್ ಇನ್ನು ಮುಂತಾದವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪತ್ರಿಕಾ ವಿತರಕರಾದ ರಾಜ್‌ಕುಮಾರ್, ಅಜಿದ್‌ವುಲ್ಲಾ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...