Sunday, August 2, 2026
Sunday, August 2, 2026

Shimoga Institute of Medical Sciences ಶಿವಮೊಗ್ಗ ‘ಸಿಮ್ಸ್ ‘ ಆಸ್ಪತ್ರೆಯಲ್ಲಿ ಪ್ಕಾಸ್ಟಿಕ್ ಸರ್ಜರಿ ಕ್ಯಾನ್ಸರ್,ನ್ಯೂರೋ ಸರ್ಜರಿ, ಮಕ್ಕಳ ಶಸ್ತ್ರ ಚಿಕಿತ್ಸೆ, ಮೂತ್ರರೋಗ ಚಿಕಿತ್ಸೆ ಲಭ್ಯ

Date:

Shimoga Institute of Medical Sciences ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಪೆಷಾಲಿಟಿ ವಿಭಾಗಗಳು ಮತ್ತು ಆಸ್ಪತ್ರೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಹೃದ್ರೋಗ ವಿಭಾಗವು ಮತ್ತು ನರರೋಗ ವಿಭಾಗವು ಕಾರ್ಯ ನಿರ್ವಹಿಸುತ್ತಿದ್ದು ಜನರಿಗೆ ಅತ್ಯುತ್ತಮ ಸೇವೆಯನ್ನು ನಿಡಲಾಗುತ್ತಿದ್ದು. ಪ್ರಸ್ತುತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಚ್ಚಿನ ವಿಭಾಗಗಳ ಸೇವೆಯನ್ನು ವಿಸ್ತರಿಸುವ ದೃಷ್ಟಿಯಿಂದ
ಈ ಕೆಳಕಂಡ ಸೂಪರ್ ಸ್ಪೆಷಾಲಿಟಿ ಸೇವೆಗಳು ಸಾರ್ವಜನಿಕರಿಗೆ ಇನ್ನು ಮುಂದೆ ಲಭ್ಯವಾಗುತ್ತಿವೆ

ಪ್ಲಾಸ್ಟಿಕ್ ಸರ್ಜರಿ, ಕ್ಯಾನ್ಸರ್ ಸರ್ಜರಿ, ನ್ಯೂರೋಸರ್ಜರಿ, ಮಕ್ಕಳ ಶಸ್ತ್ರಚಿಕಿತ್ಸೆ (Pediatric) ಮೂತ್ರರೋಗ ಶಸ್ತ್ರ ಚಿಕಿತ್ಸೆ,

ಕಿಡ್ನಿ ಖಾಯಿಲೆ (nephrology) ಸೇವೆಗಳು ದಿನಾಂಕ: 04/09/2025 ರಿಂದ ಕಾರ್ಯರಂಭಗೊಳ್ಳಲಿದ್ದು, ಮೂತ್ರರೋಗ ಶಸ್ತ್ರ ಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ, ಕ್ಯಾನ್ಸರ್ ಸರ್ಜರಿ, ಮೂತ್ರಪಿಂಡ ಸರ್ಜರಿ, ಮಕ್ಕಳ ಶಸ್ತ್ರಚಿಕಿತ್ಸಾ ತಜ್ಞರ ಸೇವೆಗಳು ಸೋಮವಾರ ಮತ್ತು ಗುರುವಾರ ದೊರೆಯಲಿದೆ.

ನರರೋಗ ವಿಭಾಗವು ಸೋಮವಾರ, ಬುದುವಾರ, ಶುಕ್ರವಾರದಂದು

ನರರೋಗ ಶಸ್ತ್ರಚಿಕಿತ್ಸಾ ಸೇವೆಯು ಮಂಗಳವಾರ, ಗುರುವಾರ, ಶನಿವಾರದಂದು ಹೋರರೋಗಿಗಳ ಸೇವೆ ಲಭ್ಯವಿರುತ್ತದೆ.

ಚಿಕಿತ್ಸೆಯ ನಂತರ ಶಸ್ತ್ರಚಿಕಿತ್ಸೆ ಅವಶ್ಯವಿದ್ದಲ್ಲಿ ರೋಗಿಗಳನ್ನು ದಾಖಲಿಸಿಕೊಂಡು ಬಿ.ಪಿ.ಎಲ್ ಕಾರ್ಡ್‌ದಾರರಿಗೆ ಎ.ಬಿ.ಎ.ಆರ್.ಕೆ ಅಡಿಯಲ್ಲಿ ಉಚಿತ ಸೌಲಭ್ಯ ದೊರೆಯಲಿದೆ.

ಸೂಪರ್ ಸ್ಪೆಷಾಲಿಟಿ ವಿಭಾಗದಲ್ಲಿ ವಾರ್ಡ್‌ಗಳನ್ನು ಪ್ರಾರಂಭಿಸಲಾಗಿದ್ದು ರೋಗಿಗಳು ಈ ಹೆಚ್ಚಿನ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಸ್ಥೆಯ ಆಡಳಿತ ಮಂಡಳಿ ಪ್ರಕಟ ಪಡಿಸಿದೆ.

Shimoga Institute of Medical Sciences ಬೆಂಗಳೂರು, ಮೈಸೂರು, ಹುಬ್ಬಳ್ಳಿ ನಗರಗಳ ನಂತರ ಹೆಚ್ಚುವರಿ ಸೂಪರ್ ಸ್ಪೆಷಾಲಿಟಿ ಸೇವೆಯನ್ನು ಒದಗಿಸುವ ಸಂಸ್ಥೆಗಳ ಪಟ್ಟಿಗೆ ಶಿವಮೊಗ್ಗ ವೈದ್ಯಕೀಯ ಸಂಸ್ಥೆ ಸೇರ್ಪಡೆಯಾಗಿರುವುದು, ಸಂಸ್ಥೆಗೆ ಸಂತಸದ ಸುದ್ದಿಯಾಗಿದೆ ಎಂದು ಮೆಗ್ಗಾನ್ ಅಧಿಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...