Friday, March 20, 2026
Friday, March 20, 2026

Saugor railway station ಸಾಗರ- ತಾಳಗುಪ್ಪ ರೈಲುಮಾರ್ಗ ಪರಿಶೀಲನೆ: ವಾಹನಗಳ ಸಂಚಾರಕ್ಕೆತಾತ್ಕಾಲಿಕ ಬದಲಿಮಾರ್ಗ

Date:

Saugor railway station ಶಿವಮೊಗ್ಗ ಜಿಲ್ಲೆ ಸಾಗರ-ತಾಳಗುಪ್ಪ ನಡುವೆ ಬರುವ ಎಲ್‌ಸಿ.ನಂ: 133,134,147,152 ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಸೆ.07 ರಿಂದ ಸೆ.14ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿ ಆದೇಶ ನೀಡಿರುತ್ತಾರೆ.
ಎಲ್‌ಸಿ 133- ಶ್ರೀನಗರ ರಸ್ತೆ ರೈಲು ನಿಲ್ದಾಣ ಸೆ. 07 ಮತ್ತು 08 ರಂದು ಸಾಗರ ಟೌನ್-ಭಗವತಿ ದೇವಸ್ಥಾನ ರಸ್ತೆ-ಅಬಕಾರಿ ಇಲಾಖೆ ಕಚೇರಿ-ಶ್ರೀನಗರ.
Saugor railway station ಎಲ್‌ಸಿ 134-ಶಿರವಾಳ ರಸ್ತೆ ರೈ.ನಿ.-ಸೆ.09 ಮತ್ತು 10 ರಂದು ಸಾಗರ ಟೌನ್-ಶಿರವಾಳದಿಂದ ಅಣಲೇಕೊಪ್ಪ.
ಎಲ್‌ಸಿ 152-ಗದ್ದೆಮನೆ ರಸ್ತೆ ರೈ.ನಿ.-ಸೆ.13 ಮತ್ತು 14 ರಂದು ಸಾಗರದ ಕಡೆಯಿಂದ ಹೋಗುವ ವಾಹನಗಳು ಕಾನ್ಲೆ ಕ್ರಾಸ್‌ನಿಂದ ರೈಲ್ವೇ ಗೇಟ್ 148 ಪಡವಗೋಡು-ಹೊಂಕೇರಿ-ತಾಳಗುಪ್ಪ ವಾರ್ಗವಾಗಿ ಸಿದ್ದಾಪುರ/ಹೊನ್ನಾವರ. ಸಾಗರದಿಂದ ಸಿದ್ದಾಪುರ ಎಲ್.ಸಿ.130 ಮುಖಾಂತರ ಕಾಗೋಡುನಿಂದ ಸೈದೂರು ಕ್ರಾಸ್ (ಸಾಗರದಿಂದ ಕೆಳದಿ ರಸ್ತೆ-ಕಾಗೋಡು-ತಾಳಗುಪ್ಪ/ಸಿದ್ದಾಪುರ).
ಎಲ್‌ಸಿ 14-ಗದ್ದೆಮನೆ ರಸ್ತೆ ರೈ.ನಿ.-ಸೆ.13 ಮತ್ತು 14 ರಂದು ಎಲ್‌ಸಿ 148 ಪಡವಗೋಡು-ಹೊಂಕೇರಿ ಮೂಲಕ ತಾಳಗುಪ್ಪ/ಸಿದ್ದಾಪುರ.
ಈ ಬದಲಿ ಮಾರ್ಗಗಳಲ್ಲಿ ಸಂಚರಿಸಿ ಇಲಾಖೆಯಿಂದ ಸಹಕರಿಸುವಂತೆ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...