Friday, December 5, 2025
Friday, December 5, 2025

Karnataka Sanga ಸೆ.12. ಕರ್ನಾಟಕ ಸಂಘದಲ್ಲಿ ” ಕನ್ನಡ ಕವಿಗಳ ಕಣ್ಣಲ್ಲಿ, ಶಬರಿ” ವಿಷಯವಾಗಿ ಜಗದೀಶ್ ಶರ್ಮಾ ಅವರಿಂದ ಉಪನ್ಯಾಸ

Date:

Karnataka Sanga ದಿನಾಂಕ 12 ಸೆಪ್ಟೆಂಬರ್ 2025ರ ಶುಕ್ರವಾರ ಸಂಜೆ 5:30ಕ್ಕೆ ಹಸೂಡಿ ವೆಂಕಟ ಶಾಸ್ತ್ರಿ ಸಾಹಿತ್ಯ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ವಿದ್ವಾನ್ ಜಗದೀಶಶರ್ಮಾ ಸಂಪ, ವಾಗ್ಮಿಗಳು ಹಾಗೂ ಚಿಂತಕರು, ಬೆಂಗಳೂರು ಇವರು ‘ಕನ್ನಡ ಕವಿಗಳ ಕಣ್ಣಲ್ಲಿ ಶಬರಿ’ ವಿಷಯದ ಕುರಿತು ಮಾತನಾಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...