Monday, August 3, 2026
Monday, August 3, 2026

C.P. Radhakrishnan ಸಿ.ಪಿ.ರಾಧಾಕೃಷ್ಣನ್, ನಮ್ಮ ನೂತನ ಉಪರಾಷ್ಟ್ರಪತಿ 15 ಸಂಸದರ ಅಡ್ಡ ಮತದಾನ ಸ್ಪಷ್ಟ

Date:

C.P. Radhakrishnan ಈ ಬಾರಿಯ ಉಪ ರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆ
ಕುತೂಹಲ ಕೆರಳಿಸಿತ್ತು.
ಏಕೆಂದರೆ ಈಗಿನ ರಾಜಕೀಯ ಪರಿಸ್ಥಿತಿಯಲ್ಲಿ ಫಲಿತಾಂಶ ಹೇಗಾದರೂ ಬರಬಹುದು.
ಆದರೆ ಎನ್ ಡಿ ಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ವಿಪಕ್ಷಗಳ‌ ಮತಗಳನ್ನೂ ಸೆಳೆದಿದ್ದಾರೆಂದರೆ ಶ್ಲಾಘನೀಯವೆ.
452 ಸಂಸದರ ಮತಗಳು ರಾಧಾಕೃಷ್ಣನ್ ಪರ ಬಂದಿವೆ. ವಪಕ್ಷದ ಅಭ್ಯರ್ಥಿ‌ ನ್ಯಾ.ಬಿ.ಸುದರ್ಶನ್ ರೆಡ್ಡಿ ಅವರ ಪರ 300/ಮತಗಳು ಚಲಾಯಿಸಲ್ಪಟ್ಟಿವೆ.
ಯಾವುದೇ ಅಭ್ಯರ್ಥಿ ಗೆಲುವಿಗೆ 377 ಮತಗಳನ್ನ ಕನಿಷ್ಡ ಪಡೆಯಬೇಕು. ಆದರೆ 152 ಮತಗಳ‌ ಅಂತರದಲ್ಲಿ ಎನ್ ಡಿ.ಎ ಅಭ್ಯರ್ಥಿ ಜಯಶೀಲರಾಗಿದ್ದಾರೆ .

ಶ್ರೀ ಸಿ.ಪಿ.ರಾಧಾಕೃಷ್ಣನ್.

C.P. Radhakrishnan ತಮಿಳುನಾಡಿನ ತಿರುಪ್ಪೂರಲ್ಲಿ ಜನನ.
( 1957, ಅಕ್ಡೋಬರ್ 20)
ತಾರುಣ್ಯದಲ್ಲಿಯೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಂಟು.ಜನಸಂಘದ ಮೂಲಕ ಕಾರ್ಯಕರ್ತರಾಗಿ ಸೇವೆ ಆರಂಭಿಸಿದರು.
ಬಿಬಿಎ ಪದವೀಧರರು.
ತಮಿಳುನಾಡು ಬಿಜೆಪಿ ಯ ಕಾರ್ಯದರ್ಶಿ.
ಕೊಯಮತ್ತೂರು ಲೋಕಸಭಾಕ್ಷೇತ್ರದಿಂದ ಎರಡು ಸಲ ಸಂಸತ್ತಿಗೆ ಆಯ್ಕೆ.
2023 ರಲ್ಲಿ ಜಾರ್ಖಂಡ್ ರಾಜ್ಯಪಾಲರಾಗಿ ನೇಮಕ.
ನಂತರ ಮಹಾರಾಷ್ಟ್ರದ ರಾಜ್ಯಪಾಲಿರಾಗಿ ಸೇವೆ ಸಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...