Thursday, June 18, 2026
Thursday, June 18, 2026

Sarathi Yojana ಸಾರಥಿ ಯೋಜನೆಯನ್ನ ಸಮರ್ಥವಾಗಿ ತಮ್ಮ ಕುಟುಂಬ ಬೆಳವಣಿಗೆಗೆ ಉಪಯೋಗಿಸಿ- ಎಸ್.ಎನ್.ಚನ್ನಬಸಪ್ಪ

Date:

Sarathi Yojana ಅಂಬೇಡ್ಕರ್ ಅಭಿವೃದ್ಧಿ ನಿಗಮದ ‘ಸಾರಥಿ ಯೋಜನೆ’ಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ವಾಹನಗಳನ್ನು ವಿತರಿಸಿದರು.

ಈ ಸಂದರ್ಭ ಫಲಾನುಭವಿಗಳಿಗೆ ಹಾರ್ದಿಕ ಅಭಿನಂದನೆ ಸಲ್ಲಿಸಿ, ಈ ಅವಕಾಶವನ್ನು ಸಮರ್ಥವಾಗಿ ಉಪಯೋಗಿಸಿಕೊಂಡು ತಮ್ಮ ಕುಟುಂಬ ಮತ್ತು ಸಮಾಜದ ಬೆಳವಣಿಗೆಗೆ ಪೂರಕವಾಗುವಂತೆ ಆಶಯ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...