Monday, February 2, 2026
Monday, February 2, 2026

Canara Bank ಕೆನರಾ ಬ್ಯಾಂಕ್ ಆಶ್ರಯದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸ್ಯಾಚುರೇಷನ್ ಅಭಿಯಾನ

Date:

Canara Bank ಶಿವಮೊಗ್ಗ ತಾಲೂಕು ಬಾಳೆ ಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಕೇಂದ್ರ ಸರ್ಕಾರದ, RBI na ಹಣಕಾಸು ಸೇರ್ಪಡೆ ಅಡಿಯಲ್ಲಿ ಹಾರ್ದಿಕ ಸಾಕ್ಷರತೆ ಮೂರು ತಿಂಗಳ ಅಭಿಯಾನದ ಪ್ರಯುಕ್ತ ಜನ ಸುರಕ್ಷಾ ಅಭಿಯಾನವನ್ನು ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕರು ಶ್ರೀಮತಿ ನಂದಿನಿ ಕೆನರಾ ಬ್ಯಾಂಕ್ ಪ್ರಾದೇಶಿಕ ಕಾರ್ಯಾಲಯದ ಡಿ ಜಿಎಂ ಶ್ರೀ ದೇವರಾಜ್ ಅವರು ಲೀಡ್ ಬ್ಯಾಂಕ್ ನ ಎಡಿಎಂ ಶ್ರೀ ಹನುಮಂತಪ್ಪ ಅವರು ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಉಪಸ್ಥಿತರಿದ್ದರು. ಗ್ರಾಮಸ್ಥರಿಗೆ ಪ್ರಧಾನ್ ಮಂತ್ರಿ ಪಿ ಎಂ ಜೆ ಡಿ ವೈ,ಪಿ ಎಂ ಎಸ್ ಬಿ ವೈ, ಪಿ ಎಂ ಜೆ ಜೆ ಬಿ ವೈ, ಎ ಪಿ ವೈ ಹಾಗೂ ಇತರ ಸವಲತ್ತುಗಳನ್ನು ಪರಿಚಯಿಸಿ ಅರಿವು ಮೂಡಿಸಲಾಯಿತು ಹಾಗೇನೆ ನೋಂದಣಿಗಳನ್ನು ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...