Saturday, December 6, 2025
Saturday, December 6, 2025

S.N.Chennabasappa ಶಾಂತಿನಗರ ಬಡಾವಣೆಯ ದೇವಾಲಯ ಧಾರ್ಮಿಕ ಸಾಂಸ್ಕೃತಿಕ, ಏಕತೆಯ ಸಂಕೇತವಾಗಲಿ : ಎಸ್.ಎನ್. ಚೆನ್ನಬಸಪ್ಪ

Date:

S.N.Chennabasappa ಹಲವು ದಿನಗಳ ಹಿಂದೆ ಕಿಡಿಗೇಡಿಗಳ ಕೃತ್ಯದಿಂದ ಶಿವಮೊಗ್ಗ ನಗರದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿದ್ದ ದೇವರ ವಿಗ್ರಹಗಳು ಹಾನಿಗೊಳಗಾಗಿದ್ದವು. ಸ್ಥಳೀಯರ ಧೃಡ ಸಂಕಲ್ಪ ಮತ್ತು ಹಿಂದೂ ಸಮಾಜದ ಏಕತೆಯ ಶಕ್ತಿಯಿಂದ ದೇವಸ್ಥಾನವನ್ನು ನೂತನವಾಗಿ ಪುನರ್ ನಿರ್ಮಾಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ದೇವಸ್ಥಾನದ ಹೊಸಲು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ದೇವಾಲಯದ ನಿರ್ಮಾಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡು, ಇದು ಭಕ್ತರ ಆತ್ಮೀಯ ಶ್ರದ್ಧಾ ಕೇಂದ್ರವಾಗಿ ಹಾಗೂ ಸಮಾಜದ ಧಾರ್ಮಿಕ, ಸಾಂಸ್ಕೃತಿಕ ಏಕತೆಯ ಸಂಕೇತವಾಗಿ ರೂಪಾಂತರಗೊಳ್ಳಲೆಂದು ಹಾರೈಸಿದರು.

S.N.Chennabasappa ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಬಸವರಾಜ್, ದೇವಾಲಯ ಸಮಿತಿ ಸದಸ್ಯರು, ಸ್ಥಳೀಯ ಪ್ರಮುಖರು ಹಾಗೂ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...