Thursday, June 18, 2026
Thursday, June 18, 2026

S.N.Chennabasappa ಶಾಂತಿನಗರ ಬಡಾವಣೆಯ ದೇವಾಲಯ ಧಾರ್ಮಿಕ ಸಾಂಸ್ಕೃತಿಕ, ಏಕತೆಯ ಸಂಕೇತವಾಗಲಿ : ಎಸ್.ಎನ್. ಚೆನ್ನಬಸಪ್ಪ

Date:

S.N.Chennabasappa ಹಲವು ದಿನಗಳ ಹಿಂದೆ ಕಿಡಿಗೇಡಿಗಳ ಕೃತ್ಯದಿಂದ ಶಿವಮೊಗ್ಗ ನಗರದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿದ್ದ ದೇವರ ವಿಗ್ರಹಗಳು ಹಾನಿಗೊಳಗಾಗಿದ್ದವು. ಸ್ಥಳೀಯರ ಧೃಡ ಸಂಕಲ್ಪ ಮತ್ತು ಹಿಂದೂ ಸಮಾಜದ ಏಕತೆಯ ಶಕ್ತಿಯಿಂದ ದೇವಸ್ಥಾನವನ್ನು ನೂತನವಾಗಿ ಪುನರ್ ನಿರ್ಮಾಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ದೇವಸ್ಥಾನದ ಹೊಸಲು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ದೇವಾಲಯದ ನಿರ್ಮಾಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡು, ಇದು ಭಕ್ತರ ಆತ್ಮೀಯ ಶ್ರದ್ಧಾ ಕೇಂದ್ರವಾಗಿ ಹಾಗೂ ಸಮಾಜದ ಧಾರ್ಮಿಕ, ಸಾಂಸ್ಕೃತಿಕ ಏಕತೆಯ ಸಂಕೇತವಾಗಿ ರೂಪಾಂತರಗೊಳ್ಳಲೆಂದು ಹಾರೈಸಿದರು.

S.N.Chennabasappa ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಬಸವರಾಜ್, ದೇವಾಲಯ ಸಮಿತಿ ಸದಸ್ಯರು, ಸ್ಥಳೀಯ ಪ್ರಮುಖರು ಹಾಗೂ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...