Monday, May 4, 2026
Monday, May 4, 2026

All India Radio Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ತೋಟಗಾರಿಕೆ ಬೆಳೆಗಳಲ್ಲಿ ಹನಿ ನೀರಾವರಿ ಬಗ್ಗೆ ನೇರ ಪೋನ್ ಇನ್ ಕಾರ್ಯಕ್ರಮ

Date:

All India Radio Bhadravati ಆಕಾಶವಾಣಿ ಭದ್ರಾವತಿಯಿಂದ ಸೆ. 23 ರಂದು ಸಂಜೆ 6.51 ರಿಂದ 7.30 ರವರೆಗೆ ‘ಹಲೋ ಆಕಾಶವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಪ್ರಸಾರವಾಗಲಿದ್ದು, ಚಿಕ್ಕಮಗಳೂರು ತಾಲೂಕಿನ ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅರುಣಕುಮಾರ್. ಕೆ. ಎಲ್ ಅವರು ತೋಟಗಾರಿಕೆ ಬೆಳೆಗಳಲ್ಲಿ ಹನಿ ನೀರಾವರಿಯ ಪದ್ಧತಿಗಳ ಕುರಿತು ಮಾಹಿತಿ ನೀಡುತ್ತಾರೆ.
ದೂರವಾಣಿ ಸಂಖ್ಯೆ: 08282-270282, 270283, ವಾಟ್ಸಪ್ ಸಂಖ್ಯೆ: 9481572600.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...