Saturday, June 20, 2026
Saturday, June 20, 2026

All India Radio Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ತೋಟಗಾರಿಕೆ ಬೆಳೆಗಳಲ್ಲಿ ಹನಿ ನೀರಾವರಿ ಬಗ್ಗೆ ನೇರ ಪೋನ್ ಇನ್ ಕಾರ್ಯಕ್ರಮ

Date:

All India Radio Bhadravati ಆಕಾಶವಾಣಿ ಭದ್ರಾವತಿಯಿಂದ ಸೆ. 23 ರಂದು ಸಂಜೆ 6.51 ರಿಂದ 7.30 ರವರೆಗೆ ‘ಹಲೋ ಆಕಾಶವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಪ್ರಸಾರವಾಗಲಿದ್ದು, ಚಿಕ್ಕಮಗಳೂರು ತಾಲೂಕಿನ ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅರುಣಕುಮಾರ್. ಕೆ. ಎಲ್ ಅವರು ತೋಟಗಾರಿಕೆ ಬೆಳೆಗಳಲ್ಲಿ ಹನಿ ನೀರಾವರಿಯ ಪದ್ಧತಿಗಳ ಕುರಿತು ಮಾಹಿತಿ ನೀಡುತ್ತಾರೆ.
ದೂರವಾಣಿ ಸಂಖ್ಯೆ: 08282-270282, 270283, ವಾಟ್ಸಪ್ ಸಂಖ್ಯೆ: 9481572600.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...