Monday, February 2, 2026
Monday, February 2, 2026

Choudeshwari Temple ಸೆ.22.ಚಾಲುಕ್ಯನಗರ ಶ್ರೀ ಚೌಡೇಶ್ವರಿ‌ ದೇಗುಲದಲ್ಲಿ ಶರನ್ನವರಾತ್ರಿ ಮಹೋತ್ಸವ

Date:

Choudeshwari Temple ಶಿವಮೊಗ್ಗ ನಗರದ ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸೆ.22 ರಿಂದ ಅ.02ರವರೆಗೆ ಸಂಭ್ರಮದ ಶರನ್ನವರಾತ್ರಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಸೆ.22ರಂದು ದೇವಿಗೆ ಅರಿಶಿನಿ ಕುಂಕುಮ ಅಲಂಕಾರ, ಬೆಳಿಗ್ಗೆ 9:30 ರಿಂದ ಶ್ರೀ ದುರ್ಗಾಹೋಮ, 12:30ಕ್ಕೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ.

ಸಂಜೆ 6:30ರಿಂದ ದುರ್ಗಾ ದೀಪ ನಮಸ್ಕಾರ , ಸಂಜೆ 8:00 ರಿಂದ ದೇವಿಗೆ ಉಯ್ಯಾಲೇ ಸೇವೆ 8:30ಕ್ಕೆ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ
ಪ್ರತಿನಿತ್ಯ ದೇವಿಗೆ ವಿವಿಧ ಅಲಂಕಾರ, ಬೆಳಿಗ್ಗೆ 7:30 ರಿಂದ ಚಂಡಿಕಾಪಾರಾಯಣ ,9:30 ರಿಂದ ಹೋಮ ಪ್ರಾರಂಭ ಮಧ್ಯಾಹ್ನ 12:30ಕ್ಕೆ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ.
ಪ್ರತಿನಿತ್ಯ ಸಂಜೆ 6:30 ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Choudeshwari Temple ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ : ಚೇತನಭಟ್ ೯೯೮೦೨೪೭೦೮೧, ಕೆ. ಶೇಖರ ೯೪೪೮೮೮೮೧೨೯ ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...