Tuesday, February 3, 2026
Tuesday, February 3, 2026

S. L. Byrappa ಕನ್ನಡದ ಚಿಂತಕ, ಕಾದಂಬರಿಕಾರ ಎಸ್.ಎಲ್.ಭೈರಪ್ಪ ವಿಧಿವಶ

Date:

S. L. Byrappa ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಸೆ.24ರಂದು ನಿಧನರಾಗಿದ್ದಾರೆ.

ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಮಧ್ಯಾಹ್ನ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ನಿವೃತ್ತಿ ಜೀವನನ್ನು ನಡೆಸುತ್ತಿದ್ದ ಭೈರಪ್ಪ ಅವರು ವಯೋಸಹಜದಿಂದಾಗಿ ಸಣ್ಣ ಪುಟ್ಟ ಅನಾರೋಗ್ಯದಿಂದ ಬಳಲುತ್ತಿದ್ದರು.

ಈ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಪತ್ರಕರ್ತ ವಿಶ್ವೇಶ್ವರ ಭಟ್‌ ಅವರ ಬೆಂಗಳೂರಿನ ಮನೆಯಲ್ಲಿ ಬಂದು ವಾಸವಾಗಿದ್ದರು ಎನ್ನಲಾಗಿದೆ.

ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು.

S. L. Byrappa ಎಸ್ಎಲ್ ಬೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...