Thursday, March 19, 2026
Thursday, March 19, 2026

Karnataka Media Academy ಮಾಧ್ಯಮ ಅಕಾಡೆಮಿಯಿಂದ ಇನ್ಫೋಸಿಸ್ ಸಿಎಸ್ ಆರ್ ಯೋಜನೆಯಡಿ ಪತ್ರಕರ್ತರಿಗೆ ತರಬೇತಿ, ಆಸಕ್ತರಿಂದ ಅರ್ಜಿ ಆಹ್ವಾನ

Date:

Karnataka Media Academy Infosys Springboard CSR ಉಪಕ್ರಮದಡಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರಿಗೆ ತರಬೇತಿಯನ್ನು ಆಯೋಜಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಕುರಿತು ಕೆಲವು ಮಾಹಿತಿ:

• ಈ ತರಬೇತಿಯು ಮೂರು ದಿನಗಳ ಅವಧಿಯದ್ದಾಗಿದ್ದು, ಇನ್‌ಫೋಸಿಸ್‌ನ ನಿಗದಿತ ತರಬೇತಿ ಕ್ಯಾಂಪಸ್‌ನಲ್ಲಿ ನಡೆಯಲಿದೆ.
• ಒಟ್ಟು ಮೂರು ಬ್ಯಾಚ್‌ಗಳಲ್ಲಿ ಈ ವರ್ಷ ತರಬೇತಿ ನಡೆಯಲಿದೆ. ಪ್ರತಿ ಬ್ಯಾಚ್‌ನಲ್ಲಿ 50 ಪತ್ರಕರ್ತರಿಗೆ ಅವಕಾಶ.
• ಒಂದು ಬ್ಯಾಚ್‌ ಮಹಿಳಾ ಆಯವ್ಯಯದಡಿ ಕೇವಲ ಪತ್ರಕರ್ತೆಯರಿಗೆ ಮಾತ್ರ ಆಯೋಜಿಸಲಾಗಿದೆ.
• ತರಬೇತಿಯ ಅವಧಿಯಲ್ಲಿ ಉಚಿತ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ. ನಿಯಮಾನುಸಾರ ಪ್ರಯಾಣ ಭತ್ಯೆ ನೀಡಲಾಗುವುದು.
• ಮೊದಲ ತಂಡದ ತರಬೇತಿಯು ಅಕ್ಟೋಬರ್‌ ಕೊನೆಯ ವಾರದಲ್ಲಿ ನಡೆಯಲಿದೆ. ಉಳಿದ ತಂಡಗಳ ತರಬೇತಿಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
• ಈ ಕಾರ್ಯಕ್ರಮದಲ್ಲಿ ಡಿಜಿಟಲ್‌ ಮಾಧ್ಯಮ, ಎಐ ಬಳಕೆ ಹಾಗೂ ವ್ಯಕ್ತಿತ್ವ ವಿಕಸನ ಕುರಿತ ವಿಷಯಗಳಲ್ಲಿ ತರಬೇತಿ ನೀಡಲಾಗುವುದು.
• ತರಬೇತಿ ಕುರಿತು ಮಾರ್ಗಸೂಚಿಗಳನ್ವಯ ಸ್ವಯಂ ಮೌಲ್ಯಮಾಪನದ ನಂತರ ಪ್ರಮಾಣ ಪತ್ರ ವಿತರಿಸಲಾಗುವುದು.
• ಗೂಗಲ್‌ ಫಾರ್ಮ್‌ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...