Monday, August 3, 2026
Monday, August 3, 2026

Klive Special Article ನವರಾತ್ರಿ ಐದನೇ ದಿನ.ಶ್ರೀಸ್ಕಂದ ಮಾತಾ ರೂಪಿಣಿ ದೇವಿ,” ಸ್ಕಂದಮಾತಾ ಯಶಸ್ವಿನಿ”

Date:

ಲೇ: ಎನ್.ಜಯಭೀಮ ಜೊಯ್ಸ್.ಶಿವಮೊಗ್ಗ

Klive Special Article ದಿನದ ಒಳ್ಳೆಯಮಾತು(ನವರಾತ್ರಿ5ನೇ ದಿನ)
ನವರಾತ್ರಿ(ಐದನೆಯದಿನ).ಸ್ಕಂದಮಾತೆಯ ಆರಾಧನೆ


” ಸಿಂಹಾಸನಗತಾ ನಿತ್ಯಂ
ಪದ್ಮಾಂಚಿತ ಕರಾದ್ವಯಾ/
ಶುಭದಾಸ್ತು ಸದಾ ದೇವಿ
ಸ್ಕಂದಮಾತಾ ಯಶಸ್ವಿನೀ//”

ನವರಾತ್ರಿ ಹಬ್ಬದ ಐದನೇ ದಿನವಾದ ಇಂದು
ಸ್ಕಂದಮಾತೆಯನ್ನು ಆರಾಧಿಸಿ ಪೂಜಿಸಲಾಗುತ್ತದೆ.
ಬುಧಗ್ರಹವನ್ನು ಪ್ರತಿನಿಧಿಸುವ ದುರ್ಗಾಮಾತೆಯ ಐದನೇ ಅವತಾರವಾದ ಸ್ಕಂದಮಾತೆ,ಸದಾ ತನ್ನ ಭಕ್ತರಮೇಲೆಸಹಾನುಭೂತಿತೋರುತ್ತಾಳೆ.ಪಾತಾಳಲೋಕದಲ್ಲಿದ್ದತಾರಕಾಸುರನೆಂಬ ರಾಕ್ಷಸನನ್ನು ಸಂಹರಿಸಲುತದೇವಿ ಸ್ಕಂದನಿಗೆ(ಸುಬ್ರಹ್ಮಣ್ಯ ಸ್ವಾಮಿ) ಜನ್ಮ ಕೊಡುತ್ತಾಳೆ.ಆದ್ದರಿಂದಈ ದೇವಿಯನ್ನು ಸ್ಕಂದಮಾತಾಎಂದುಕರೆಯುತ್ತಾರೆ.ಸ್ಕಂದಮಾತಾದೇವಿಯ ವಾಹನಸಿಂಹವಾಗಿರುತ್ತದೆ.ನಾಲ್ಕುಭುಜಗಳನ್ನು ಹೊಂದಿದ್ದು,ಎರಡು ಕೈಗಳಲ್ಲಿ ಕಮಲವನ್ನು
Klive Special Article ಹಿಡಿದಿರುತ್ತಾಳೆ.ದೇವಿಯು ಮಾತೃಸ್ವರೂಪಿಣಿಯಾಗಿ ಭಕ್ತಕೋಟಿಯನ್ನು ಹರಸುವಳು.
ಇಂತಹಮಾತೃಸ್ವರೂಪಿಣಿಯಾದಸ್ಕಂದಮಾತಾದೇವಿಯನ್ನು ಭಕ್ತಿಯಿಂದ ಆರಾಧಿಸಿ,ಪೂಜಿಸಿ ದೇವಿಯ ಅನುಗ್ರಹಕ್ಕೆಪಾತ್ರರಾಗೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...