Thursday, June 18, 2026
Thursday, June 18, 2026

Klive Special Article ನವರಾತ್ರಿ ಆರನೇ ದಿನ, ಶ್ರಿದೇವಿಯ ಕಾತ್ಯಾಯಿನಿ ರೂಪದ ಆರಾಧನೆ, “ಶ್ರೀ‌ಕಾತ್ಯಾಯಿನಿ ಶುಭಂ”

Date:

ಲೇ; ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ

ನವರಾತ್ರಿ(ಆರನೆಯ ದಿನ) ಕಾತ್ಯಾಯಿನಿದೇವಿ


Klive Special Article “ಚಂದ್ರಹಾಸೋ ಜ್ವಲಕರಾ
ಶಾರ್ದೂಲ ವರ ವಾಹನಾ/
ಕಾತ್ಯಾಯನೀ ಶುಭಂ ದದ್ಯಾತ್
ದೇವಿ ದಾನವಘಾತಿನೀ//

ಇಂದು ನವರಾತ್ರಿ ಹಬ್ಬದ ಆರನೆಯ ದಿನ.
ನವದುರ್ಗೆಯರ ರೂಪವಾದ “ಕಾತ್ಯಾಯನಿ ದೇವಿ”
ಯನ್ನು ಆರಾಧಿಸಿ ಪೂಜಿಸಲಾಗುತ್ತದೆ.
ಕಾತ್ಯಾಯನ ಎನ್ನುವ ಮುನಿಯು ಪಾರ್ವತೀದೇವಿಯಂತಹ ಮಗಳನ್ನು ಪಡೆಯುವುದಕ್ಕಾಗಿ ತಪಸ್ಸು ಮಾಡುತ್ತಾನೆ. ಈ ಋಷಿ
ಮುನಿಯ ತಪಸ್ಸಿಗೆ ಮೆಚ್ಚಿ ದುರ್ಗಾಮಾತೆಯು
ಮಗಳನ್ನು ಕರುಣಿಸುತ್ತಾಳೆ.ಅದರಂತೆ ಈ ಮಗುವಿಗೆ
ಕಾತ್ಯಾಯನಿ ಎಂದು ಹೆಸರಿಡಲಾಗುತ್ತದೆ.
Klive Special Article ಕಾತ್ಯಾಯನಿ ದೇವಿಯ ಸ್ವರೂಪವು ಉಗ್ರವಾಗಿರುತ್ತದೆ. ರಾಕ್ಷಸನ ಸಂಹಾರಕ್ಕೆ ಸಿದ್ಧವಾಗಿರು
ವಂತೆ ಕಾಣುವಳು.ಸಿಂಹ ವಾಹಿನಿಯಾದ ಈ ದೇವಿಯು ಭಕ್ತರ ಪಾಲಿಗೆ ಶಾಂತಿ ಸ್ವರೂಪಿಣಿ ಮತ್ತು
ಮಾತೃ ಸ್ವರೂಪಿಣಿಯೂ ಆಗಿದ್ದಾಳೆ.ದುಷ್ಟಶಕ್ತಿಗಳನ್ನು
ದಮನಮಾಡುವ ದುರ್ಗಾಮಾತೆಯಾಗಿದ್ದಾಳೆ.
ಇಂತಹ ಮಾತೃಸ್ವರೂಪಿಣಿಯಾದ ದುರ್ಗಾಮಾತೆಯನ್ನು ಭಕ್ತಿಯಿಂದ ಪೂಜಿಸಿ ದೇವಿಯ
ಅನುಗ್ರಹ ಪಡೆಯೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...