Sunday, August 2, 2026
Sunday, August 2, 2026

Klive Special Article ನವರಾತ್ರಿ ಆರನೇ ದಿನ, ಶ್ರಿದೇವಿಯ ಕಾತ್ಯಾಯಿನಿ ರೂಪದ ಆರಾಧನೆ, “ಶ್ರೀ‌ಕಾತ್ಯಾಯಿನಿ ಶುಭಂ”

Date:

ಲೇ; ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ

ನವರಾತ್ರಿ(ಆರನೆಯ ದಿನ) ಕಾತ್ಯಾಯಿನಿದೇವಿ


Klive Special Article “ಚಂದ್ರಹಾಸೋ ಜ್ವಲಕರಾ
ಶಾರ್ದೂಲ ವರ ವಾಹನಾ/
ಕಾತ್ಯಾಯನೀ ಶುಭಂ ದದ್ಯಾತ್
ದೇವಿ ದಾನವಘಾತಿನೀ//

ಇಂದು ನವರಾತ್ರಿ ಹಬ್ಬದ ಆರನೆಯ ದಿನ.
ನವದುರ್ಗೆಯರ ರೂಪವಾದ “ಕಾತ್ಯಾಯನಿ ದೇವಿ”
ಯನ್ನು ಆರಾಧಿಸಿ ಪೂಜಿಸಲಾಗುತ್ತದೆ.
ಕಾತ್ಯಾಯನ ಎನ್ನುವ ಮುನಿಯು ಪಾರ್ವತೀದೇವಿಯಂತಹ ಮಗಳನ್ನು ಪಡೆಯುವುದಕ್ಕಾಗಿ ತಪಸ್ಸು ಮಾಡುತ್ತಾನೆ. ಈ ಋಷಿ
ಮುನಿಯ ತಪಸ್ಸಿಗೆ ಮೆಚ್ಚಿ ದುರ್ಗಾಮಾತೆಯು
ಮಗಳನ್ನು ಕರುಣಿಸುತ್ತಾಳೆ.ಅದರಂತೆ ಈ ಮಗುವಿಗೆ
ಕಾತ್ಯಾಯನಿ ಎಂದು ಹೆಸರಿಡಲಾಗುತ್ತದೆ.
Klive Special Article ಕಾತ್ಯಾಯನಿ ದೇವಿಯ ಸ್ವರೂಪವು ಉಗ್ರವಾಗಿರುತ್ತದೆ. ರಾಕ್ಷಸನ ಸಂಹಾರಕ್ಕೆ ಸಿದ್ಧವಾಗಿರು
ವಂತೆ ಕಾಣುವಳು.ಸಿಂಹ ವಾಹಿನಿಯಾದ ಈ ದೇವಿಯು ಭಕ್ತರ ಪಾಲಿಗೆ ಶಾಂತಿ ಸ್ವರೂಪಿಣಿ ಮತ್ತು
ಮಾತೃ ಸ್ವರೂಪಿಣಿಯೂ ಆಗಿದ್ದಾಳೆ.ದುಷ್ಟಶಕ್ತಿಗಳನ್ನು
ದಮನಮಾಡುವ ದುರ್ಗಾಮಾತೆಯಾಗಿದ್ದಾಳೆ.
ಇಂತಹ ಮಾತೃಸ್ವರೂಪಿಣಿಯಾದ ದುರ್ಗಾಮಾತೆಯನ್ನು ಭಕ್ತಿಯಿಂದ ಪೂಜಿಸಿ ದೇವಿಯ
ಅನುಗ್ರಹ ಪಡೆಯೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...