Saturday, December 6, 2025
Saturday, December 6, 2025

BMTC Bangalore ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಶ್ರೀ ವಿ.ಎಸ್.ಆರಾಧ್ಯ, ಶ್ರೀನಿಕೇತ್ ರಾಜ್ ಮೌರ್ಯ ಉಪಾಧ್ಯಕ್ಷರಾಗಿ ನೇಮಕ

Date:

BMTC Bangalore ಶ್ರೀ ವಿ.ಎಸ್.ಆರಾಧ್ಯರವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ‌. ಶ್ರೀನಿಕೇತ್ ರಾಜ್ ಮೌರ್ಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅಧಿಕಾರ ವಹಿಸುವ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಮಚಂದ್ರನ್. ಆರ್ (ಭಾ.ಆ.ಸೇ), ನಿರ್ದೇಶಕರು (ಮಾ.ತಂ) ಶ್ರೀಮತಿ ಶಿಲ್ಪಾ. ಎಂ (ಭಾ.ಆ.ಸೇ) ಹಾಗೂ ನಿರ್ದೇಶಕರು (ಭ&ಜಾ) ಶ್ರೀ ಅಬ್ದುಲ್ ಅಹದ್ (ಭಾ.ಪೊ.ಸೇ) ಉಪಸ್ಥಿತರಿದ್ದರು. BMTC Bangalore ಈ ಸಂದರ್ಭದಲ್ಲಿ, ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೊಸ ಅಧ್ಯಕ್ಷರನ್ನು ಸ್ವಾಗತಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...