Thursday, February 5, 2026
Thursday, February 5, 2026

BMTC Bangalore ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಶ್ರೀ ವಿ.ಎಸ್.ಆರಾಧ್ಯ, ಶ್ರೀನಿಕೇತ್ ರಾಜ್ ಮೌರ್ಯ ಉಪಾಧ್ಯಕ್ಷರಾಗಿ ನೇಮಕ

Date:

BMTC Bangalore ಶ್ರೀ ವಿ.ಎಸ್.ಆರಾಧ್ಯರವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ‌. ಶ್ರೀನಿಕೇತ್ ರಾಜ್ ಮೌರ್ಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅಧಿಕಾರ ವಹಿಸುವ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಮಚಂದ್ರನ್. ಆರ್ (ಭಾ.ಆ.ಸೇ), ನಿರ್ದೇಶಕರು (ಮಾ.ತಂ) ಶ್ರೀಮತಿ ಶಿಲ್ಪಾ. ಎಂ (ಭಾ.ಆ.ಸೇ) ಹಾಗೂ ನಿರ್ದೇಶಕರು (ಭ&ಜಾ) ಶ್ರೀ ಅಬ್ದುಲ್ ಅಹದ್ (ಭಾ.ಪೊ.ಸೇ) ಉಪಸ್ಥಿತರಿದ್ದರು. BMTC Bangalore ಈ ಸಂದರ್ಭದಲ್ಲಿ, ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೊಸ ಅಧ್ಯಕ್ಷರನ್ನು ಸ್ವಾಗತಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...