Thursday, June 18, 2026
Thursday, June 18, 2026

BMTC Bangalore ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಶ್ರೀ ವಿ.ಎಸ್.ಆರಾಧ್ಯ, ಶ್ರೀನಿಕೇತ್ ರಾಜ್ ಮೌರ್ಯ ಉಪಾಧ್ಯಕ್ಷರಾಗಿ ನೇಮಕ

Date:

BMTC Bangalore ಶ್ರೀ ವಿ.ಎಸ್.ಆರಾಧ್ಯರವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ‌. ಶ್ರೀನಿಕೇತ್ ರಾಜ್ ಮೌರ್ಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅಧಿಕಾರ ವಹಿಸುವ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಮಚಂದ್ರನ್. ಆರ್ (ಭಾ.ಆ.ಸೇ), ನಿರ್ದೇಶಕರು (ಮಾ.ತಂ) ಶ್ರೀಮತಿ ಶಿಲ್ಪಾ. ಎಂ (ಭಾ.ಆ.ಸೇ) ಹಾಗೂ ನಿರ್ದೇಶಕರು (ಭ&ಜಾ) ಶ್ರೀ ಅಬ್ದುಲ್ ಅಹದ್ (ಭಾ.ಪೊ.ಸೇ) ಉಪಸ್ಥಿತರಿದ್ದರು. BMTC Bangalore ಈ ಸಂದರ್ಭದಲ್ಲಿ, ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೊಸ ಅಧ್ಯಕ್ಷರನ್ನು ಸ್ವಾಗತಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...