Monday, February 2, 2026
Monday, February 2, 2026

Shrimad Jagadguru Shankaracharya ಕೂಡಲಿಯ ಶ್ರೀ ಶಾರದಾ ಪೀಠಮ್ ನಲ್ಲಿ ಶತಚಂಡಿಯಾಗ

Date:

Shrimad Jagadguru Shankaracharya ಇತಿಹಾಸ ಪ್ರಸಿದ್ಧ ಶಿವಮೊಗ್ಗ ತಾಲ್ಲೂಕಿನಲ್ಲಿರುವ ಕೂಡಲಿಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಕೂಡಲಿ ಶೃಂಗೇರಿ ದಕ್ಷಿಣಾಮ್ನಾಯ ಮೂಲ ಶ್ರೀ ಶಾರದಾ ಪೀಠಮ್‍ನಲ್ಲಿ ನವರಾತ್ರಿ ಪ್ರಯುಕ್ತ ಲೋಕಲ್ಯಾಣಾರ್ಥಕ್ಕಾಗಿ ಶತಚಂಡಿಯಾಗವನ್ನು ಆಯೋಜಿಸಲಾಗಿದೆ.

ಶ್ರೀಮಠದ ನೇ ಪೀಠಾಧಿಪತಿಗಳಾದ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಸ್ವಾಮಿಗಳ ಸಾನ್ನಿಧ್ಯದಲ್ಲಿ ನವರಾತ್ರಿ ಪ್ರಯುಕ್ತ ಪ್ರತಿದಿನ ವಿವಿಧ ಹೋಮಗಳು ನಡೆಯುತ್ತಿದ್ದು, ಅಕ್ಟೋಬರ್ 1 ರಿಂದ ಶತಚಂಡಿಯಾಗ ನೆರವೇರಲಿದೆ.

ಶತಚಂಡಿಯಾಗವನ್ನು ಮತ್ತೂರಿನ ವಿದ್ವಾನ್ ಶ್ರೀ ಪ್ರದೀಪ್ ಅವಧಾನಿ ನೇತೃತ್ವದಲ್ಲಿ ನಡೆಸುತ್ತಿದ್ದು, ಭಕ್ತಾದಿಗಳು ಈ ಯಾಗದಲ್ಲಿ ಪಾಲ್ಗೊಂಡು, ಜಗದ್ಗುರುಗಳ ಮತ್ತು ಶ್ರೀ ಶಾರದಾ ಪರಮೇಶ್ವರಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

Shrimad Jagadguru Shankaracharya ಮಾಹಿತಿಗಾಗಿ 9164185225, 9480544225, 9844570404 ಸಂಪರ್ಕಿಸಲು ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...