Monday, May 4, 2026
Monday, May 4, 2026

CM Siddharamaiah ಮುಖ್ಯಮಂತ್ರಿಗಳಿಂದ ಕಲ್ಯಾಣ ಕರ್ನಾಟಕ ನೆರೆ ಹಾವಳಿ‌ ವೈಮಾನಿಕ ಸಮೀಕ್ಷೆ

Date:

CM Siddharamaiah ರಾಜ್ಯದಲ್ಲಿ ಜೂನ್ ಒಂದರಿಂದ ಈ ವರೆಗೆ ಮಳೆ ಹಾನಿಯಿಂದಾಗಿ 52 ಮಂದಿ ಮರಣ ಹೊಂದಿದ್ದಾರೆ. ಸೆಪ್ಟೆಂಬರ್ 28 ರವರೆಗಿನ‌ ಎಲ್ಲಾ ಸಾವುಗಳಿಗೂ ವಾರಸುದಾರರಿಗೆ ಪರಿಹಾರ ನೀಡಲಾಗಿದೆ.

ರಾಜ್ಯದಲ್ಲಿ ಒಟ್ಟು 422 ಜಾನುವಾರುಗಳು ಮರಣ ಹೊಂದಿವೆ. ಇದರಲ್ಲಿ ಯಾದಗಿರಿ ಜಿಲ್ಲೆ ಒಂದರಲ್ಲೇ 245 ಜಾನುವಾರುಗಳು ಮರಣ ಹೊಂದಿವೆ. ಕಲಬುರಗಿ ಜಿಲ್ಲೆಯಲ್ಲಿ 27, ವಿಜಯಪುರದಲ್ಲಿ 3, ಬೀದರ್ ಜಿಲ್ಲೆಯಲ್ಲಿ 38 ಜಾನುವಾರುಗಳು ಮರಣ ಹೊಂದಿವೆ. ಈ ಪೈಕಿ 407 ಜಾನುವಾರುಗಳ ಮಾಲೀಕರಿಗೆ ಪರಿಹಾರ ವಿತರಿಸಲಾಗಿದೆ.
ಎಂದು
ಕಲ್ಯಾಣ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

547 ಮನೆಗಳು ಪೂರ್ಣ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಇವುಗಳಿಗೆ ತಲಾ 1.20 ಲಕ್ಷ ರೂ. ಪರಿಹಾರ ನೀಡಲಾಗಿದೆ. ಅನಧಿಕೃತವಾಗಿ ನಿರ್ಮಿಸಿದ್ದ 62 ಮನೆಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡಲಾಗಿದೆ.

CM Siddharamaiah ಭಾಗಶಃ ಹಾನಿಯಾದ ಮನೆಗಳು (ಶೇ.50 ರಿಂದ 75) ಇವುಗಳಿಗೆ ತಲಾ 50 ಸಾವಿರ ರೂ.ಗಳ ಪರಿಹಾರ ವಿತರಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...