Monday, February 2, 2026
Monday, February 2, 2026

CM Siddharamaiah ತನ್ನ ವೈರಿಗಳಿಗೂ ಮಾನವೀಯತೆಯ ಕಣ್ಣುತೆರೆಸಿದ ಮಹಾಸಂತ, ಗಾಂಧೀಜಿ- ಸಿದ್ಧರಾಮಯ್ಯ

Date:

CM Siddharamaiah ಶಸ್ತ್ರವಿಲ್ಲದೆ ಯುದ್ಧ ಗೆಲ್ಲಲು ಸಾಧ್ಯವೆಂಬುದನ್ನು ಸಾಧಿಸಿ ತೋರಿಸಿದ ಮಹಾತ್ಮ ಗಾಂಧಿ, ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಗಾಂಧಿ ಜಯಂತಿ ಸಂದೇಶದಲ್ಲಿ ತಿಳಿಸಿದ್ದಾರೆ.

ತನ್ನ ವೈರಿಗಳಿಗೂ ಮಾನವೀಯತೆಯ ಕಣ್ಣುತೆರೆಸಿದ ಮಹಾನ್ ಸಂತ, ಧರ್ಮದ ಹಾದಿಯಲ್ಲಿ ನಡೆಸಿದ ದಾರ್ಶನಿಕ.
ಜಗದ ಕಷ್ಟಗಳಿಗೆಲ್ಲ ಮರುಗುತ್ತಿದ್ದ ಬಾಪುವಿನ ಹೃದಯದೊಳಗೆ ಅದೆಷ್ಟು ಕರುಣೆ, ಪ್ರೀತಿ ತುಂಬಿತ್ತೆಂದು ಊಹಿಸುವುದು ಅಸಾಧ್ಯ.

ಸತ್ಯ, ಶಾಂತಿ, ಸಹನೆ, ಸರ್ವಧರ್ಮ ಸಮಭಾವ ಗಾಂಧೀಜಿಯವರ ಚಿಂತನೆಗಳಾಗಿರಲಿಲ್ಲ, ಅದು ಜೀವನ ಮಾರ್ಗವಾಗಿತ್ತು. ಜಗತ್ತು ಹಿಂಸೆ, ಅಶಾಂತಿಗಳ ದಾಳಿಗೆ ಒಳಗಾದಾಗಲೆಲ್ಲ ಮತ್ತೆ ಮತ್ತೆ ನೆನಪಾಗುವವರು ಗಾಂಧಿ.

CM Siddharamaiah ಇಂದು ಮಹಾತ್ಮ ಗಾಂಧಿಯವರ ಜನ್ಮದಿನ. ಅವರ ಸೇವೆ, ಸಮರ್ಪಣಾಭಾವ, ತ್ಯಾಗ, ಬಲಿದಾನವನ್ನು ಅತ್ಯಂತ ಗೌರವದಿಂದ ಸ್ಮರಿಸಿ, ನಮಿಸುತ್ತೇನೆ ಎಂದು ಸಿದ್ಧರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ
ಸಂದೇಶ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...