Thursday, March 19, 2026
Thursday, March 19, 2026

Jagajyoti Basaveshwara Trust ವಿಜೃಂಭಣೆಯಿಂದ ನಡೆದ ಮರೆಯದ ಮಾಣಿಕ್ಯ-ಸದ್ಭಾವನಾ ಕಾರ್ಯಕ್ರಮ

Date:

Jagajyoti Basaveshwara Trust ಶ್ರೀ ಜಗಜ್ಯೋತಿ ಬಸವೇಶ್ವರ ಮಹಿಳಾ ಸೇವಾ ಟ್ರಸ್ಟ್ ನಿಂದ ಮಹಿಳೆಯರ ಏಳಿಗೆಯೇ ನಮ್ಮ ಗುರಿ ಎಂಬ ದೇಯದೊಂದಿಗೆ ಅಭಿನವ ಭಾರ್ಗವ ಕಲಾರತ್ನ ಡಾ. ವಿಷ್ಠುವರ್ಧನ್ ಅವರ ಮರೆಯದ ಮಾಣಿಕ್ಯ ಪ್ರಶಸ್ತಿ ಪುರಸ್ಕಾರ ಸಮಾ ರಂಭವು ಬೆಂಗಳೂರಿನ ಮಲ್ಲತ್ತಹಳ್ಳಿ ನಾಗರಭಾವಿ ಕಲಾಗ್ರಾಮದಲ್ಲಿ ಟ್ರಸ್ಟ್ ರಾಜ್ಯಾಧ್ಯಕ್ಷೆ ಡಾ. ನಾಗರತ್ನ ಅವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.
ಶಿವಮೊಗ್ಗದ ನಿಸರ್ಗ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಜೂನಿಯರ್ ವಿಷ್ಣು ವರ್ಧನ್ ಅವರಿಂದ ನೃತ್ಯ ಪ್ರದರ್ಶನ ಹಾಗೂ ಮಿಮಿಕ್ರಿ ಕಾರ್ಯಕ್ರಮ ನೋಡುಗರ ಮನ ಸೆಳೆಯಿತು.
Jagajyoti Basaveshwara Trust ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಿಗೆ ಸನ್ಮಾನ, ಚಲನಚಿತ್ರ ನಟ ನಟಿಯರಿಗೆ ಮರೆಯದ ಮಾಣಿಕ್ಯ ಪ್ರಶಸ್ತಿ ಪುರಸ್ಕಾರ ಮತ್ತು ಸಮಾಜ ಸೇವಕರಿಗೆ ಡಾ. ವಿಷ್ಣುವರ್ಧನ್ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅತಿಥಿಗಳಾಗಿ ಡಾ. ಅಂಜನಪ್ಪö, ಡಾ. ಲೀಲಾ ಮೋಹನ್ ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...