Tuesday, August 11, 2026
Tuesday, August 11, 2026

MESCOM ಆಲ್ಕೋಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Date:

MESCOM ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್ 12,13 ಮತ್ತು 19ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ. 09 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಆಲ್ಕೊಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕೀರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜ್ ರಸ್ತೆ, ಜೆ.ಹೆಚ್. ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೋಳ್ಳಿರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ, ತಮಿಳ್ ಸಾಯಿ ಭವನ, ಹೊಂಗಿರಣ ಬಡಾವನೆ, ಸಹಕಾರಿನಗರ, ಸಹ್ಯಾದ್ರಿನಗರ, ಸೋಮಿನಕೊಪ್ಪ, ಆಟೋಕಾಲೋನಿ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂ.ಎಂ.ಎಸ್ ಭೋವಿ ಕಾಲೋನಿ, ಆದರ್ಶನಗರ, ರಾಜೇಶ್ ಲೇಔಟ್, ಗೆಜ್ಜೇನಹಳ್ಳಿ, ಹನುಮಂತನಗರ, MESCOM ದೇವಕಾತಿಕೊಪ್ಪ, ಅಂಬೇಡ್ಕರ್ ಕ್ಯಾಂಪ್, ಶಿವಸಾಯಿ ಕಾರ್ಖನೆ, ಶರ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...